Share ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯ ಅಜ್ಜಾವರ ಮೂಲದವರಾದ ಐವರು ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ. Post Views: 241
ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!September 9, 2026