Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ

    August 8, 2022
    Share

    ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಅ. 8ರಿಂದ 9ರ ವರೆಗೆ ‘ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಈ ವೇಳೆ ಬಿರುಸಿನ ಗಾಳಿ-ಮಳೆ ಇರಲಿದ್ದು, ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದೆ. ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಆ.11ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ತೆರಳಿರುವ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

    Post Views: 127

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.