Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿವೃತ್ತ ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಪ್ರಕರಣ `CCB’ ಗೆ ವರ್ಗಾಯಿಸಿ ಆದೇಶ.!
    ಇತ್ತೀಚಿನ ಸುದ್ದಿ

    ನಿವೃತ್ತ ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಪ್ರಕರಣ `CCB’ ಗೆ ವರ್ಗಾಯಿಸಿ ಆದೇಶ.!

    April 22, 2025
    Share

    ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ.

    ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ.ಅಂದಹಾಗೇ ನಿನ್ನೆ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು.

    ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಿನ್ನೆ ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

    Post Views: 211

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.