Facebook Twitter Instagram
    Thursday, May 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾಮಾಜಿಕ ಜಾಲತಾಣದಲ್ಲಿ CM ನಿಂದಿಸಿ ವಿಡಿಯೋ ಅಪ್ ಲೋಡ್ : ಕಾರಾಗೃಹ ವೀಕ್ಷಣೆಗಾರ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಸಾಮಾಜಿಕ ಜಾಲತಾಣದಲ್ಲಿ CM ನಿಂದಿಸಿ ವಿಡಿಯೋ ಅಪ್ ಲೋಡ್ : ಕಾರಾಗೃಹ ವೀಕ್ಷಣೆಗಾರ ಸಸ್ಪೆಂಡ್

    May 6, 2025
    Share

    ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿ, ಬಾಯಿಗೆ ಬಂದಂತೆ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹ ವೀಕ್ಷಣೆಗಾರನನ್ನು ಅಮನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ.

    ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ರಮೇಶ್ ತಿಳಿಸಿದರು.

    ಅಲ್ಲದೆ ನಿನ್ನೆ ತಾನೆ ಉಡುಪಿಯಲ್ಲಿ ಹೋಂ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಸಮಾಜಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಮಾತ್ರ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಒಂದಕ್ಕೆ ಕಮೆಂಟ ಹಾಕಿದ್ದ. ಈ ಒಂದು ಕಮೆಂಟ್ ಆಧರಿಸಿ ಕಾರ್ಕಳ ಪೊಲೀಸರು ಹೋಂ ಗಾರ್ಡ್ ನನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

    Post Views: 55

    Related Posts

    ‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ಕರಾವಳಿಯಲ್ಲಿ ಹೈಅಲರ್ಟ್‌ ಘೋಷಣೆ

    May 8, 2025

    ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ M11 ಎನರ್ಜಿ ಟ್ರಾನಿಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಅತ್ಯಾಧುನಿಕ L.P.D ಟೆಸ್ಟ್ ಯಂತ್ರ ಕೊಡುಗೆ

    May 8, 2025

    ಸುಹಾಸ್ ಶೆಟ್ಟಿ ಪ್ರಕರಣ: ಎನ್‌ಐಎ ತನಿಖೆಗೆ ಆಗ್ರಹಿಸಿ ದ.ಕ. ಉಡುಪಿ ಶಾಸಕರಿಂದ ರಾಜ್ಯಪಾಲರ ಭೇಟಿ

    May 8, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ಕರಾವಳಿಯಲ್ಲಿ ಹೈಅಲರ್ಟ್‌ ಘೋಷಣೆ

    May 8, 2025

    ‘ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಪೋಸ್ಟ್ ಮಾಡುವ ಮುನ್ನ ಎಚ್ಚರಿಕೆ ‘- ಮಂಗಳೂರು ಪೊಲೀಸ್ ಆಯುಕ್ತರು

    May 8, 2025

    ಮಲ್ಪೆ: ಮೀನು ವ್ಯಾಪಾರಿಗೆ 90ಲಕ್ಷ ರೂ. ವಂಚನೆ- ಪ್ರಕರಣ ದಾಖಲು..!

    May 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.