Facebook Twitter Instagram
    Sunday, May 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ಮೀನು ವ್ಯಾಪಾರಿಗೆ 90ಲಕ್ಷ ರೂ. ವಂಚನೆ- ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಮಲ್ಪೆ: ಮೀನು ವ್ಯಾಪಾರಿಗೆ 90ಲಕ್ಷ ರೂ. ವಂಚನೆ- ಪ್ರಕರಣ ದಾಖಲು..!

    May 7, 2025
    Share

    ಮಲ್ಪೆ: ಮೀನು ಮಾರಾಟದ ಹಣವನ್ನು ಕಂಪೆನಿಗೆ ನೀಡದೆ ಸ್ವಂತಕ್ಕೆ ಬಳಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಹಾರಾಷ್ಟ್ರ, ದಕ್ಷಿಣ ಭಾರತ ಕಡೆಗಳಿಗೆ ಹೋಲ್ ಸೇಲ್ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬವರ ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್‌ನಲ್ಲಿ ಪ್ರಶಾಂತ ಎಂಬಾತ ಕೆಲವು ವರ್ಷಗಳಿಂದ ಮಾರ್ಕಿಟಿಂಗ್ ವ್ಯವಹಾರವನ್ನು ನಡೆಸುತ್ತಿದ್ದನು. ಈತ ಕಮಿಷನ್ ಆಧಾರದಲ್ಲಿ ಮೀನು ವ್ಯವಹಾರ ನಡೆಸಿದ ಗ್ರಾಹಕರಿಂದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ನೀಡುತ್ತಿರುವ ಕೆಲಸ ಮಾಡಿಕೊಂಡಿದ್ದನು.

    ಇತ್ತೀಚಿಗೆ ಪರಿಶೀಲಿಸಿದಾಗ ವ್ಯವಹಾರದಿಂದ ಬರಬೇಕಾದ ಹಣವು ಸರಿಯಾಗಿ ಸಂಸ್ಥೆಯ ಖಾತೆಗೆ ಜಮಾ ಆಗದೇ ಇರುವುದು ಕಂಡುಬಂದಿದ್ದು, ಈ ಬಗ್ಗೆ ಮೀನು ಖರೀದಿಸಿದ ಗ್ರಾಹಕರನ್ನು ವಿಚಾರಿಸಿದಾಗ ಮೀನು ವ್ಯವಹಾರದ ಹಣವನ್ನು ಪ್ರಶಾಂತ ಅವರಿಗೆ ನೀಡಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಒಟ್ಟು 90,00,000ರೂ. ಹಣವು ಸಂಸ್ಥೆಗೆ ಜಮಾ ಆಗದೇ ಇರುವುದು ತಿಳಿದು ಬಂದಿದೆ. ಪ್ರಶಾಂತ್ ಆ ಹಣವನ್ನು ಸಂಸ್ಥೆಗೆ ಜಮಾ ಮಾಡದೇ ಸ್ವಂತಕ್ಕೆ ಬಳಸಿ ವಂಚನೆ ಎಸಗಿರುವುದಾಗಿ ದೂರಲಾಗಿದೆ.

    Post Views: 54

    Related Posts

    ಕಾರ್ಕಳದ ಯುವಕನಿಗೆ ಪಾಕಿಸ್ತಾನದಿಂದ ಬಂತು ವಾಟ್ಸಾಪ್ ಮೆಸೇಜ್

    May 11, 2025

    ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್

    May 11, 2025

    ಮಂಗಳೂರು: ಕಂಟೈನರ್ ಲಾರಿ ಮರಕ್ಕೆ ಡಿಕ್ಕಿ..!

    May 11, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದ ಯುವಕನಿಗೆ ಪಾಕಿಸ್ತಾನದಿಂದ ಬಂತು ವಾಟ್ಸಾಪ್ ಮೆಸೇಜ್

    May 11, 2025

    ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್

    May 11, 2025

    ಮಂಗಳೂರು: ಕಂಟೈನರ್ ಲಾರಿ ಮರಕ್ಕೆ ಡಿಕ್ಕಿ..!

    May 11, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.