Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಂಗಳೂರು: ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ
    ಕ್ರೈಂ ಸ್ಟೋರಿ

    ಮಂಗಳೂರು: ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ

    June 7, 2025
    Share

    ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಶುಕ್ರವಾರ ಜಾಮೀನು ಆಗಿದೆ.

    ಪ್ರಕರಣದ 18ನೆ ಆರೋಪಿ ಆದರ್ಶ್ ಎಂಬಾತನಿಗೆ ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

    ಮೇ 31ರಂದು ಆರೋಪಿಗಳಾದ ರಾಹುಲ್ ಮತ್ತು ಕೆ.ಸುಶಾಂತ್ ಎಂಬವರಿಗೆ ಜಾಮೀನು ಲಭಿಸಿತ್ತು. ಜೂ.4ರಂದು ಸಂದೀಪ್, ದೀಕ್ಷಿತ್, ಸಚಿನ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 16 ಮಂದಿಯನ್ನು ಬಂಧಿಸಿದ್ದರು. ಆ ಪೈಕಿ ಈವರೆಗೆ 6 ಮಂದಿಗೆ ಜಾಮೀನು ಲಭಿಸಿದೆ. ಮೂವರ ಜಾಮೀನು ಅರ್ಜಿ ತಿರಸ್ಕೃತಗೊಂಡಿವೆ. ಉಳಿದ 7 ಮಂದಿ ಆರೋಪಿಗಳ ಅರ್ಜಿಯು ಸೋಮವಾರ ವಿಚಾರಣೆಗೆ ಬರಲಿದೆ ಎಂದು ತಿಳಿದು ಬಂದಿದೆ.

    ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ, ದೂರಿನಲ್ಲಿದ್ದ ವ್ಯತ್ಯಾಸಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿವೆ ಎಂದು ಹೇಳಲಾಗುತ್ತಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇನ್‌ಸ್ಪೆಕ್ಟರ್ ಸಹಿತ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿತ್ತು.

    Post Views: 490

    AccusedReleased BailGranted CourtDecision CrimeNews GroupMurderCase JudicialProceedings LawAndOrder LegalUpdate Mangaluru

    Related Posts

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ದಾಂಧಲೆ: ಆರೋಪಿ ಬಂಧನ

    July 19, 2026

    ಬಂಟ್ವಾಳ: ಲಾವಣ್ಯ ಭೀಕರ ಹತ್ಯೆ ಪ್ರಕರಣ- ಆರೋಪಿ ಬಂಧನ

    July 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.