Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬೆಳಕು ಇಲ್ಲ, ಕುಳಿತುಕೊಳ್ಳಲು ಜಾಗ ಇಲ್ಲ – ಸಾರ್ವಜನಿಕರಿಂದ ಆಕ್ರೋಶ
    ಕರಾವಳಿ ಸುದ್ದಿ

    ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬೆಳಕು ಇಲ್ಲ, ಕುಳಿತುಕೊಳ್ಳಲು ಜಾಗ ಇಲ್ಲ – ಸಾರ್ವಜನಿಕರಿಂದ ಆಕ್ರೋಶ

    June 10, 2025
    Share

    ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ಬ್ಯಾಂಕ್‌ನ ಬಸ್‌ ನಿಲ್ದಾಣದಲ್ಲಿ ಕೊರತೆಗಳ ಸಾಲಿಗೆ ಮತ್ತೂಂದು ಸೇರ್ಪಡೆಯಾಗಿದೆ.

    ಒಂದಿಲ್ಲೊಂದು ಕೊರತೆ ಎದುರಿಸುತ್ತಾ ಬಂದಿರುವ ಬಸ್‌ ನಿಲ್ದಾಣದಲ್ಲಿ ಈಗ ಬೆಳಕಿನ ಸಮಸ್ಯೆ ಉಂಟಾಗಿದೆ. ರಾತ್ರಿಯಾ ಗುತ್ತಿದ್ದಂತೆ ನಿಲ್ದಾಣದೊಳಗೆ ಕತ್ತಲು ಆವರಿಸುತ್ತದೆ. ನಿಲ್ದಾಣದಲ್ಲಿ ಮೇಲ್ಬಾವಣಿಯ ಕೊರತೆಯಿಂದಾಗಿ ಪ್ರಯಾಣಿಕರು ಮಳೆ, ಬಿಸಿಲಿಗೆ ತೊಂದರೆಗೀಡಾಗುತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಮೇಲ್ಬಾವಣಿ ಹಾಕಲಾಗಿತ್ತು. ಆದರೆ ಮೇಲ್ಬಾವಣಿ ಹಾಕಿದ ಬಳಿಕ ಬೆಳಕಿನ ಕೊರತೆ ಉಂಟಾಗಿದೆ.

    ನಿಲ್ದಾಣದಲ್ಲಿ 5 ಪ್ಲಾಟ್‌ಫಾರಂಗಳಿದ್ದು ಇವು ಗಳಿಗೆ ಮೇಲ್ಬಾವಣಿ ಹಾಕಲಾಗಿದೆ. ಆದರೆ ಆ ಮೇಲ್ಪಾ ವಣಿಯ ಕೆಳಗೆ ಬೆಳಕಿಲ್ಲದೆ ಸಮಸ್ಯೆಯಾಗಿದೆ. ಪಶ್ಚಿಮ ಭಾಗದ ಪ್ಲಾಟ್‌ಫಾರಂಗಳಲ್ಲಿ ಸಂಪೂರ್ಣ ಕತ್ತಲು ಆವರಿಸುತ್ತದೆ. ನಿಲ್ದಾಣದೊಳಗೆ ಹೈಮಾಸ್ಟ್ ದೀಪ ವೊಂದಿದೆ. ಆದರೆ ಮೇಲ್ಬಾವಣಿ ಅದರ ಬೆಳಕಿಗೆ ತಡೆಯೊಡ್ಡುತ್ತಿದೆ. ಪ್ಲಾಟ್‌ಫಾರಂನಲ್ಲಿ ರಾತ್ರಿ ವೇಳೆ ಬಸ್‌ಗಾಗಿ ಕಾದು ನಿಲ್ಲುವವರಿಗೆ, ಮುಖ್ಯವಾಗಿ ಮಹಿಳೆಯರಿಗೆ ಇದರಿಂದ ಸಮಸ್ಯೆಯಾಗಿದೆ.

    ಸುರಕ್ಷೆಗಾಗಿ ಬೆಳಕಿನ ವ್ಯವಸ್ಥೆ ಅಗತ್ಯ

    ಇಡೀ ಬಸ್‌ ನಿಲ್ದಾಣಕ್ಕೆ ಒಂದು ಹೈಮಾಸ್ಟ್ ದೀಪ ಮಾತ್ರವಿದೆ. ನಿಲ್ದಾಣದ ಕೆಲವು ಭಾಗಕ್ಕೆ ಇದರ ಬೆಳಕು ಸರಿಯಾಗಿ ಬೀಳುತ್ತಿಲ್ಲ. ಮುಖ್ಯವಾಗಿ ಛಾವಣಿಗಳ ಒಳಗೆ ಕತ್ತಲು ಆವರಿಸಿಕೊಳ್ಳುತ್ತಿದೆ. ಪ್ರಯಾಣಿಕರ ಸುರಕ್ಷೆಯ ದೃಷ್ಟಿಯಿಂದ ಇಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ.

    ಆಸನವಿಲ್ಲದೆ ಪರದಾಟ

    ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಒಂದೇ ಒಂದು ಆಸನದ ವ್ಯವಸ್ಥೆ ಮಾಡಿಲ್ಲ. ಇದರಿಂದಾಗಿ ನೂರಾರು ಮಂದಿ ಪ್ರಯಾಣಿಕರು ನಿಂತುಕೊಂಡೇ ಬಸ್‌ಗಾಗಿ ಕಾಯಬೇಕಾದ ಸ್ಥಿತಿ ಇದೆ. ಹಿರಿಯ ನಾಗರಿಕರು, ಮಹಿಳೆಯರು ಇದರಿಂದ ಹೆಚ್ಚು ತೊಂದರೆಗೀಡಾಗಿದ್ದಾರೆ.

    Post Views: 683

    BasicAmenities BusStandIssues CivicProblems CommuterStruggles MangaluruNews NoLighting NoSeating PublicInfrastructure PublicOutrage StateBankBusStand

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.