Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಅಕ್ರಮ ಮರಳು ಸಾಗಾಟ, ಪಿಕಪ್ ವಾಹನ ಸಹಿತ ಚಾಲಕ ಬಂಧನ
    ಕರಾವಳಿ ಸುದ್ದಿ

    ಮಂಗಳೂರು: ಅಕ್ರಮ ಮರಳು ಸಾಗಾಟ, ಪಿಕಪ್ ವಾಹನ ಸಹಿತ ಚಾಲಕ ಬಂಧನ

    June 13, 2025
    Share

    ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ ಬಂದ ವಾಹನವನ್ನು ಪಡೀಲ್‌ ಜಂಕ್ಷನ್‌ ಬಳಿಯ ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಡೆದು ನಿಲ್ಲಿಸಿದರು.

    ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಪರವಾನಿಗೆ ಬಗ್ಗೆ ವಿಚಾರಿಸಿದಾಗ ಆತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ವಿಚಾರಣೆ ವೇಳೆ ಅರ್ಕುಳ ಮೈದಾನದಿಂದ ತುಂಬಿಸಿಕೊಂಡು ತಂದಿರುವುದಾಗಿ ತಿಳಿಸಿದ್ದಾನೆ. 4 ಲಕ್ಷ ರೂ. ಮೌಲ್ಯದ ಪಿಕಪ್‌ ವಾಹನ ಮತ್ತು 2,500 ರೂ. ಮೌಲ್ಯದ ಮರಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    Post Views: 205

    CrimeNews dakshina kannada karnataka mangalore PoliceInvestigation

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.