Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»MRPL’ ತೈಲ ಶುದ್ಧಿಕರಣ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಾವು!
    ಇತ್ತೀಚಿನ ಸುದ್ದಿ

    MRPL’ ತೈಲ ಶುದ್ಧಿಕರಣ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಾವು!

    July 12, 2025
    Share

    ಮಂಗಳೂರು: ಸುರತ್ಕಲ್‌ನ ಎಂಆರ್‌ಪಿಎಲ್‌ನಲ್ಲಿ ಟ್ಯಾಂಕ್ ಪ್ಲಾಟ್‌ಫಾರ್ಮ್ ನಲ್ಲಿ ಅನಿಲ ಸೋರಿಕೆ ಹಿನ್ನಲೆ ಹಿರಿಯ ನಿರ್ವಾಹಕರು ಇಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿದೆ.

    ಮೃತರು ಎಂಆರ್‌ಪಿಎಲ್‌ನ ಅನುಭವಿ ನಿರ್ವಾಹಕರು, ಪ್ರಯಾಗ್‌ರಾಜ್‌ನ ದೀಪ್ ಚಂದ್ರ (33) ಮತ್ತು ಕೇರಳದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನು ರಕ್ಷಣೆಗೆ ಹೋದ ಗದಗದ ವಿನಾಯಕ್ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ.ಎಂಆರ್‌ಪಿಎಲ್‌ನಲ್ಲಿ ಟ್ಯಾಂಕ್ ಪ್ಲಾಟ್‌ಫಾರ್ಮ್ ಮೇಲೆ ಹಿರಿಯ ನಿರ್ವಾಹಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದರು. ಅವರನ್ನು ರಕ್ಷಿಸಿ ಶ್ರೀನಿವಾಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆಯ ಸಮಯದಲ್ಲಿ ‌ಇಬ್ಬರು ಸಾವನ್ನಪ್ಪಿದ್ದಾರೆ.ಸಣ್ಣ ಪ್ರಮಾಣದ ಎಚ್2ಎಸ್ ಅನಿಲ ಸೋರಿಕೆ ಕಂಡುಬಂದಿದೆ ಮತ್ತು ಕಾರ್ಮಿಕರು ಮಾಸ್ಕ್ ಧರಿಸಿ ತಮ್ಮ ನಿಯಮಿತ ಕರ್ತವ್ಯದ ಭಾಗವಾಗಿ ಅದನ್ನು ಪರಿಶೀಲಿಸುವಾಗ ಆ ಅನಿಲವನ್ನು ಉಸಿರಾಡಿದ್ದಾರೆ. ಈ ವೇಳೆ ಘಟನೆ ಸಂಭವಿಸಿದೆ.ಎಂಆರ್‌ಪಿಎಲ್ ಅಗ್ನಿಶಾಮಕ ಮತ್ತು ಸುರಕ್ಷತಾ ತಂಡ ಸೋರಿಕೆಯನ್ನು ಸರಿಪಡಿಸಿದೆ ಮತ್ತು ಈಗ ಅದು  ಸರಿಯಾಗಿದೆ  ಎಂದು ಅವರು ಹೇಳಿದರು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ್ದ ಕುಟುಂಬ ಸಂಬಂಧಿಕರ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ವರದಿಯಾಗಿದೆ.

    Post Views: 146

    Related Posts

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.