Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಕಟರಮಣ ಭಟ್‌ ನಿಧನ
    ಇತ್ತೀಚಿನ ಸುದ್ದಿ

    ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಕಟರಮಣ ಭಟ್‌ ನಿಧನ

    July 19, 2025
    Share

    ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್‌ (92) ಅವರು ತಮ್ಮ ಉಪ್ಪಿನಂಗಡಿಯ ತಮ್ಮ ಸ್ವಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

    ಹಿರಿಯ ಪುತ್ರ, ಯಕ್ಷಗಾನ ಕಲಾವಿದ ಅಂಬಾಪ್ರಸಾದ್‌ ಪಾತಾಳ, ಕಿರಿಯ ಪುತ್ರ ಉಪ್ಪನಂಗಡಿ ಸಿ.ಎ.ಬ್ಯಾಂಕ್‌ ನಿರ್ದೇಶಕ ಶ್ರೀರಾಮ ಭಟ್‌ ಪಾತಾಳ ಸಹಿತ ನಾಲ್ವರು ಪುತ್ರಿಯರು ಹಾಗೂ ಮೊಮ್ಮಕ್ಕಳು, ಅಪಾರ ಬಂಧುಗಳನ್ನು, ಅಭಿಮಾನಿಗಳನ್ನು ಅಗಲಿದ್ದಾರೆ.

    1951 ರಲ್ಲಿ ಜೀವನೋಪಾಯಕ್ಕೆಂದು ಕಾಂಚನ ನಾಟಕ ಕಂಪನಿಯಲ್ಲಿ ಅಡುಗೆಯವರಾಗಿ ಸೇರಿ ನಂತರ ಪ್ರಧಾನ ಸ್ತ್ರೀ ವೇಷಧಾರಿಯಾಗಿ ಅವಕಾಶ ಪಡೆದು ವೈವಿಧ್ಯಮಯ ವೇಷಗಳಲ್ಲಿ ಮೆರೆಯ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು

    Post Views: 82

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.