Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ

    July 24, 2025
    Share

    ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ. ಸುಮಾರು ಏಳು ಬಾರಿ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದು ಇಲ್ಲಿಯವರೆಗೆ ಕೋರ್ಟಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ. ಆತನನ್ನು ಉಪ್ಪಿನಂಗಡಿ ಪೊಲೀಸರು ದಿನಾಂಕ 22-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

    ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ಮಾನ್ಯ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 65/2025 ಕಲಂ: 269 BNS 2023 ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

    ಈತನು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಮತ್ತು ಈತನ ಮೇಲೆ ಕೊಣಾಜೆ, ಕಾವೂರು, ವಿಟ್ಲ ಮತ್ತು ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ.

    Post Views: 262

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.