Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಘಾತ ಪ್ರಕರಣ: ನಕಲಿ ಇನ್ಸೂರೆನ್ಸ್ ಪಾಲಿಸಿ ನೀಡಿ ಕಂಪೆನಿಗೆ ವಂಚನೆ
    ಇತ್ತೀಚಿನ ಸುದ್ದಿ

    ಅಪಘಾತ ಪ್ರಕರಣ: ನಕಲಿ ಇನ್ಸೂರೆನ್ಸ್ ಪಾಲಿಸಿ ನೀಡಿ ಕಂಪೆನಿಗೆ ವಂಚನೆ

    September 5, 2025
    Share

    ಉಡುಪಿ : ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಮತ್ತು ನ್ಯಾಯಾಲಯಕ್ಕೆ ನಕಲಿ ಇನ್ಸೂರೆನ್ಸ್ ಪಾಲಿಸಿ ಸೃಷ್ಟಿಸಿ ನೀಡಿ ವಂಚಿಸಿರುವ ಬಗ್ಗೆ ಬಸ್ರೂರು ಶ್ರೀ ಶಾರದಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇದರ ಮಾಲಕರ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹುಣ್ಸೆಮಕ್ಕಿಯಲ್ಲಿ 25/11/2024 ರಂದು ಶಾಲಾ ವಾಹನ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ಕುಂದಾಪುರದ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗ ಪ್ರಕರಣದಲ್ಲಿ ರಿಕ್ಷಾ ಚಾಲಕ ಉದಯ ವಿಮಾ ಪರಿಹಾರ ಕೋರಿ ಅರ್ಜಿ ಸಲ್ಲಿಸಿರುತ್ತಾರೆ. ಆಗ ವಿಮಾ ಕಂಪೆನಿಯವರು ಶಾಲಾ ವಾಹನದ ವಿಮಾ ಪಾಲಿಸಿಯನ್ನು ಪರಿಶೀಲಿಸಿದಾಗ ಪಾಲಿಸಿ ನಕಲಿ ಎಂಬುವುದಾಗಿ ಕಂಡುಬಂದಿರುತ್ತದೆ . ಆದ್ದರಿಂದ ಆರೋಪಿ ಶ್ರೀ ಶಾರದಾ ಇಂಗ್ಲಿಷ್ ಮೀಡಿಯಂ ಶಾಲೆಯ ಮಾಲಕರ ವಿರುದ್ಧ ನಕಲಿ ವಿಮಾ ಸೃಷ್ಟಿಸಿ ಠಾಣೆಗೆ ಮತ್ತು ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುವುದಾಗಿ ರಿಲಯನ್ಸ್ ಜನರಲ್ ಇನ್ಸೂರೆನ್ಸ್ ಕಂಪೆನಿಯ ಮ್ಯಾನೇಜರ್ ನೀಡಿದ ದೂರಿನನ್ವಯ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 140

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.