Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೈದಿಗಳಿಗೆ ತಂಬಾಕು, ಮಾದಕವಾಸ್ತು ಪೂರೈಕೆ : ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಅರೆಸ್ಟ್..!
    ಇತ್ತೀಚಿನ ಸುದ್ದಿ

    ಕೈದಿಗಳಿಗೆ ತಂಬಾಕು, ಮಾದಕವಾಸ್ತು ಪೂರೈಕೆ : ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಅರೆಸ್ಟ್..!

    September 11, 2025
    Share

    ಬೆಂಗಳೂರು : ಜೈಲು ವಾರ್ಡನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗುತ್ತಿದ್ದೂ, ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದ ವಾರ್ಡನ್ ಕಲ್ಲಪ್ಪ ಎನ್ನುವನನ್ನು ಅರೆಸ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಂದ ಆರೋಪಿ ಕಲ್ಲಪ್ಪನನ್ನ ಅರೆಸ್ಟ್ ಮಾಡಲಾಗಿದೆ.ಆರೋಪಿ ಕಲ್ಲಪ್ಪನನ್ನು ಬಂಧಿಸಿ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಿಕೊಳ್ಳಲಾಗಿದೆ.

    ಆರೋಪಿ ಕಲ್ಲಪ್ಪ ಮಾದಕ ವಸ್ತು ಕಾಶೀಶೈಲ್ ತಂಬಾಕು ಯಾರಿಂದ ಪಡೆಯುತ್ತಿದ್ದ ಹಾಗೂ ಜೈಲಿನಲ್ಲಿರುವ ಯಾವ ಕೈದಿಗಳಿಗೆ ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2018 ರಲ್ಲಿ ಕಾರಾಗೃಹದ ಇಲಾಖೆಗೆ ಸೇರಿದ ಕೆಲತಿಗಳಿಂದ ಸೆಪ್ಟೆಂಬರ್ 7 ರಂದು ಸಂಜೆ ಜೈಲಿನ ಪ್ರವೇಶ ದ್ವಾರದ ಬಳಿ ಕಲ್ಲಪ್ಪನನ್ನು ಪರಿಶೀಲನೆ ಮಾಡಲಾಯಿತು. ಡ್ಯೂಟಿಗೆ ಬರುವ ವೇಳೆ ಸಿಐಎಸ್ಎಫ್ ಸಿಬ್ಬಂದಿಗಳು ಕಳ್ಳಪ್ಪನನ್ನು ಪರಿಶೀಲನೆ ಮಾಡಿದ್ದಾರೆ, ಈ ವೇಳೆ ತಂಬಾಕು ಹಾಗು ಆಶಿಶ್ ಪತ್ತೆಯಾಗಿದೆ

    Post Views: 151

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.