Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬೆಂಗಳೂರು-ಮಂಗಳೂರು ರಾ. ಹೆದ್ದಾರಿ‌ಯಲ್ಲಿ ‘ಒಂಟಿ ಸಲಗ ಪ್ರತ್ಯಕ್ಷ ‘ : ಜನರಲ್ಲಿ ಆತಂಕ
    ಇತ್ತೀಚಿನ ಸುದ್ದಿ

     ಬೆಂಗಳೂರು-ಮಂಗಳೂರು ರಾ. ಹೆದ್ದಾರಿ‌ಯಲ್ಲಿ ‘ಒಂಟಿ ಸಲಗ ಪ್ರತ್ಯಕ್ಷ ‘ : ಜನರಲ್ಲಿ ಆತಂಕ

    August 22, 2022
    Share

    ಹಾಸನ : ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದು, ಗ್ರಾಮದಲ್ಲಿ ಕಾಡಾನೆಗಳು ಜನರಲ್ಲಿ ಆತಂಕ ಸೃಷ್ಟಿ ಮಾಡ್ತಿದೆ.

    ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಆನೆ ನೋಡಿ ಸವಾರರು ವಾಹನವನ್ನು ನಿಲ್ಲಿಸಿದ್ದಾರೆ. ಎರಡು ಬದಿ ಸಂಚಾರ ಸ್ಥಗಿತಗೊಳಿಸಿ ಕಾಡಾನೆ ದಾಟಲು ಅವಕಾಶ ಮಾಡಿಕೊಟ್ಟಿದ್ದಾರೆ.

    ಇನ್ನೊಂದೆಡೆ ಸಕಲೇಶಪುರ ಪಟ್ಟಣದ ಸಮೀಪವೇ ಕಾಡಾನೆ ಬಂದಿದೆ. ಭತ್ತದ ಗದ್ದೆಯಲ್ಲಿ ಓಡಾಡಿ ಬೆಳೆಯನ್ನು ನಾಶ ಮಾಡಿದೆ. ಕಾಡಾನೆ ನೋಡಿ ಗ್ರಾಮಸ್ಥರು ಭಯಗೊಂಡಿದ್ದಾರೆ.

    Post Views: 276

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.