Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಾನವನ ಅಸ್ಥಿಪಂಜರ ಪತ್ತೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಾನವನ ಅಸ್ಥಿಪಂಜರ ಪತ್ತೆ

    October 8, 2025
    Share

    ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ,ಮರದ ಗೆಲ್ಲಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದ್ದಿದೆ. ಬರ್ಮುಡದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

    ಕೇರಳ ಗಡಿಭಾಗದ ಮಂಜೇಶ್ವರ ಠಾಣಾ ವ್ತಾಪ್ತಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿಹಾರ ಮೂಲದ ಅಪ್ರಾಪ್ತ ವಲಸೆ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದೇ ವ್ಯಕ್ತಿಯ ಶವ ಇದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    Post Views: 151

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.