Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರಪಾಲು
    Uncategorized

    ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರಪಾಲು

    October 9, 2025
    Share

    ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಸಮುದ್ರ ಪಾಲಾದ  ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ.

    ಮನೋಹರ್ ಪುತ್ರನ್ (53) ಮೃತ ದುರ್ದೈವಿಯಾಗಿದ್ದಾರೆ. ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಸಮುದ್ರ ಪಾಲಾಗಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳಕ್ಕೆ ಧಾವಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಾಲಾಗಿದೆ

    Post Views: 133

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.