Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪ; ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್‌ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪ; ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್‌ ಪೊಲೀಸರ ವಶಕ್ಕೆ

    October 31, 2025
    Share

    ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

    ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಚ ಸತೀಶ್ ಕುಂಪಲ  ಆಗಮಿಸಿದ್ದಾರೆ. ಕದ್ರಿ ಠಾಣೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಯಾವುದೇ ನೊಟೀಸ್ ನೀಡದೇ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ ನಡೆಸುತ್ತಿದ್ದಾರೆ.

    Post Views: 161

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.