Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹನಿಟ್ರ್ಯಾಪ್‌ ಮಾಡಿಸಿದ್ರೂ ಒಂದು ರಾತ್ರಿ ಎಂಜಾಯ್‌ ಮಾಡಿ ಎಸ್ಕೇಪ್‌ ಆದ ಟಸ್ಕರ್
    ಇತ್ತೀಚಿನ ಸುದ್ದಿ

    ಹನಿಟ್ರ್ಯಾಪ್‌ ಮಾಡಿಸಿದ್ರೂ ಒಂದು ರಾತ್ರಿ ಎಂಜಾಯ್‌ ಮಾಡಿ ಎಸ್ಕೇಪ್‌ ಆದ ಟಸ್ಕರ್

    August 24, 2022
    Share

    ಜಯಪುರ: ಟೀ ಪ್ಲಾಂಟೇಷನ್​ ಸೇರಿ ಕಾಡಂಚಿನ ನಿವಾಸಿಗಳಿಗೆ ಕಾಟ ಕೊಡುತ್ತಿದ್ದ ಗಂಡಾನೆಯನ್ನು ಹೆಣ್ಣಾನೆ ಮೂಲಕ ಹನಿಟ್ರ್ಯಾಪ್‌ ಮಾಡಿಸಿದ್ರೂ ಒಂದು ರಾತ್ರಿ ಕಳೆದು ಎಸ್ಕೇಪ್‌ ಆಗಿದೆ.

    ಮೇಗುಂದಾ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಎಲೆಮಡಿಲು ಬಳಿಯ ಬಾಲನೂರ್ ಟೀ ಪ್ಲಾಂಟೇಷನ್​ನಲ್ಲಿ ಹಾವೇರಿ ಟಸ್ಕರ್ ಕಾಡಾನೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಟೀ ಎಸ್ಟೇಟ್​ನ ಮುತ್ತು ಮಾರಿಯಮ್ಮ ದೇವಾಲಯದ ಬಳಿ ಹೆಣ್ಣಾನೆ ಭಾನುಮತಿಯನ್ನು ಭಾನುವಾರ ರಾತ್ರಿಯೇ ಬಿಡಲಾಗಿತ್ತು. ರಾತ್ರಿ ಬಂದ ಕಾಡಾನೆ ಹಾವೇರಿ ಟಸ್ಕರ್ ಸೋಮವಾರ ಬೆಳಗ್ಗೆ 7.30ರ ವರೆಗೆ ಭಾನುಮತಿಯೊಂದಿಗೆ ಕಾಲ ಕಳೆದಿತ್ತು. ಬೆಳಗಾಗುತ್ತಿದ್ದಂತೆ ಕಾಡಾನೆ ಅಲ್ಲಿಂದ ಎಲೆಮಡಿಲು ಗುಡ್ಡಕ್ಕೆ ಕಾಲ್ಕಿತ್ತಿದೆ. ಸೋಮವಾರ ರಾತ್ರಿ ಮತ್ತೆ ಭಾನುಮತಿಯನ್ನು ದೇವಸ್ಥಾನದ ಬಳಿ ಬಿಡಲಾಯಿತಾದರೂ ಕಾಡಾನೆ ಹಾವೇರಿ ಟಸ್ಕರ್ ಭಾನುಮತಿ ಹೆಣ್ಣಾನೆಯ ಬಳಿ ಬಾರದೆ ದೂರದಿಂದಲೇ ಗಮನಿಸಿ ವಾಪಸ್ ತೆರಳಿದೆ ಎಂದು ತಿಳಿದುಬಂದಿದೆ. ಸದ್ಯ ಅರಣ್ಯ ಅಧಿಕಾರಿಗಳು ಬೇರೊಂದು ಸ್ಥಳದಲ್ಲಿ ಭಾನುಮತಿಯನ್ನು ಬಿಡಲಾಗಿದ್ದು ಹಾವೇರಿ ಟಸ್ಕರ್​ನನ್ನು ಹನಿಟ್ರ್ಯಾಪ್​ಗೆ ಬೀಳಿಸಲು ಕಾದಿದ್ದಾರೆ. ಹೆಣ್ಣಾನೆ ಕಟ್ಟಿರುವ ಪ್ರದೇಶದಿಂದ 900 ಮೀಟರ್ ದೂರದಲ್ಲಿ ಕಾಡಾನೆಯ ಜಿಪಿಎಸ್ ಲೊಕೇಷನ್ ಕಾಣಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಕಾಡಾನೆಯನ್ನು ಸೆರೆ ಹಿಡಿಯುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಶಾಸಕ ಟಿ.ಡಿ.ರಾಜೇಗೌಡ ಭೇಟಿ ನೀಡಿ ಆನೆ ಸೆರೆಗೆ ಸರಿಯಾದ ಯೋಜನೆ ರೂಪಿಸಿ ಆದಷ್ಟು ಬೇಗ ಕಾಡನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

    Post Views: 238

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.