Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಮಳಿಗೆಯ ಭವ್ಯ ಉದ್ಘಾಟನೆ ಮಾಡಿದ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಇಂದ್ರಿಯಾ, ಕರ್ನಾಟಕದಲ್ಲಿ ಮೂರನೇ ಮಳಿಗೆಯ ಸಂಭ್ರಮ
    ಇತ್ತೀಚಿನ ಸುದ್ದಿ

    ಮಂಗಳೂರು ಮಳಿಗೆಯ ಭವ್ಯ ಉದ್ಘಾಟನೆ ಮಾಡಿದ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಇಂದ್ರಿಯಾ, ಕರ್ನಾಟಕದಲ್ಲಿ ಮೂರನೇ ಮಳಿಗೆಯ ಸಂಭ್ರಮ

    November 30, 2025
    Share

    ಮಂಗಳೂರು : ಆದಿತ್ಯ ಬಿರ್ಲಾ ಜ್ಯುವೆಲ್ಲರಿಯ ಇಂದ್ರಿಯಾ, ಮಂಗಳೂರಿನಲ್ಲಿ ತನ್ನ ಹೊಸ ಮಳಿಗೆಯನ್ನು ಪ್ರಾರಂಭಿಸುವುದರೊಂದಿಗೆ ಕರ್ನಾಟಕದಲ್ಲಿ ತನ್ನ ಹೆಜ್ಜೆಗುರುತನ್ನು ಬಲಪಡಿಸಿದೆ. ಇದು ಭಾರತದಲ್ಲಿ ಚಿಲ್ಲರೆ ಆಭರಣ ವ್ಯಾಪಾರಕ್ಕೆ ಹೊಸ ವ್ಯಾಖ್ಯಾನ ನೀಡುವ ಸಂಸ್ಥೆಯ ಪ್ರಯಾಣದಲ್ಲಿ ಮಹತ್ವದ ಹೆಜ್ಜೆಯಾಗಿದೆ.

    ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ನೆಲೆಗೊಂಡಿರುವ ಈ ಹೊಸದಾಗಿ ಪ್ರಾರಂಭಿಸಲಾದ ಇಂದ್ರಿಯಾ ಮಳಿಗೆಯಲ್ಲಿ ಭಾರತೀಯ ಕರಕುಶಲತೆಗೆ ಹೊಸ ರೂಪ ಸಿಗುತ್ತದೆ. ಸಂಸ್ಕೃತಿಯಲ್ಲಿ ಆಧುನಿಕ ಸೊಬಗಿನೊಂದಿಗೆ ಬೆಸೆಯುತ್ತದೆ. ಮಳಿಗೆಯಲ್ಲಿ ಗ್ರಾಹಕರು ಕ್ಯುರೇಟೆಡ್ ವಲಯಗಳನ್ನು ಕಾಣಬಹುದು. ಇದರಲ್ಲಿ ಮೀಸಲಾದ ಕಾರೀಗರಿ (ಕುಶಲಕರ್ಮಿಗಳ) ಸ್ಥಳ ಮತ್ತು 28,೦೦೦ ಕ್ಕೂ ಹೆಚ್ಚು ವಿನ್ಯಾಸಗಳ ಪ್ರದರ್ಶನವಿದೆ. ಈ ಉದ್ಘಾಟನೆಯ ಮೂಲಕ, ಇಂದ್ರಿಯಾ ಮಂಗಳೂರಿನ ಶ್ರೀಮಂತ ಕರಾವಳಿ ಸಂಸ್ಕೃತಿ ಮತ್ತು ಆಭರಣಗಳೊಂದಿಗೆ ತಾನು ಎಷ್ಟು ಆಳವಾಗಿ ಸಂಬಂಧ ಹೊಂದಿದ್ದೇನೆ ಎಂಬುದನ್ನು ಸೂಚಿಸುತ್ತದೆ.

    ಇಂದ್ರಿಯಾದ ಸಿಇಒ ಸಂದೀಪ್ ಕೋಹ್ಲಿ ಅವರು ಮಾತನಾಡುತ್ತಾ, “ಕರ್ನಾಟಕದಲ್ಲಿ ಇಂದ್ರಿಯಾ ಹೆಜ್ಜೆಗುರುತು ವಿಸ್ತರಿಸುತ್ತಿದ್ದು, ಮಂಗಳೂರಿಗೆ ಕಾಲಿಟ್ಟಿದ್ದು ಮಹತ್ವದ ಸೇರ್ಪಡೆಯಾಗಿದೆ. ಕರಾವಳಿ ನಗರದ ಉತ್ಸಾಹಭರಿತ ಸಂಸ್ಕೃತಿ ಮತ್ತು ಸನಾತನ ಸೌಂದರ್ಯದಿಂದ ಪ್ರೇರಿತವಾದ ನಮ್ಮ ಸಂಗ್ರಹಗಳು ವೈಯಕ್ತಿಕತೆ ಮತ್ತು ಸೊಬಗನ್ನು ಸಂಭ್ರಮಿಸುತ್ತದೆ. ಈ ಪ್ರಾರಂಭದೊಂದಿಗೆ, ಇಂದ್ರಿಯಾ ತನ್ನ ವಿಶಿಷ್ಟ ಸಂಗ್ರಹಗಳು ಮತ್ತು ಅಸಾಧಾರಣ ಕುಶಲತೆಯ ಮೂಲಕ ಗ್ರಾಹಕರಿಗೆ ವಿಶಿಷ್ಟವಾದ ಆಭರಣ ಅನುಭವವನ್ನು ನೀಡಲು ಕರ್ನಾಟಕದಾದ್ಯಂತ ತನ್ನ ಉಪಸ್ಥಿತಿಯನ್ನು ವಿಸ್ತರಿಸುವುದನ್ನು ಮುಂದುವರೆಸಿದೆ,” ಎಂದು ಹೇಳಿದರು.

    Post Views: 186

    Related Posts

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.