Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯುವಕ ಆತ್ಮಹತ್ಯೆ ಪ್ರಕರಣ..!! ಕೊಲೆ ಶಂಕೆ- ದೂರು ದಾಖಲು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವಕ ಆತ್ಮಹತ್ಯೆ ಪ್ರಕರಣ..!! ಕೊಲೆ ಶಂಕೆ- ದೂರು ದಾಖಲು

    December 2, 2025
    Share

    ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜರೂರು ಪೋಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.

    ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ (25) ಎಂಬಾತ ನ.25 ರಂದು ನಾಪತ್ತೆಯಾಗಿದ್ದ , ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು.

    ಈ ಮಧ್ಯೆ ಅದೇ ದಿನ ಮಧ್ಯಾಹ್ನದ ವೇಳೆ ಈತನ ಮೃತದೇಹ ಮಂಗಳೂರು ತಾಲೂಕಿನ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲು ಎಂಬಲ್ಲಿ ಗುಡ್ಡದಲ್ಲಿ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು, ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜರೂ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

    ಆದರೆ ಮನೆಯವರಿಗೆ ಈತನ ಸಾವಿನ ಬಗ್ಗೆ ಸಂಶಯವಿದ್ದು, ಇದೊಂದು ವ್ಯವಸ್ಥಿತ ರೀತಿಯ ಕೊಲೆಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಇದೀಗ ತಾಯಿ ಠಾಣೆಯ ಮೆಟ್ಟಿಲು ಏರಿದ್ದಾರೆ.

    ರಮಾನಂದ ಅವರಿಗೆ ಕಳೆದ ಮೂರು ವರ್ಷಗಳಿಂದ ವಾಮಂಜೂರು ಭಾಗದ ಹುಡುಗಿ ಜೊತೆ ಪ್ರೀತಿ ಇತ್ತು, ಕೆಲ ದಿನಗಳಿಂದ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಬಂದಿದ್ದು, ಕುಟುಂಬಿಕರು ಈತನಿಗೆ ಬೆದರಿಕೆ ಹಾಕಿದ್ದಾರೆ ಎಂಬ ದೂರು ಮನೆಯವರದ್ದು. ಹಾಗಾಗಿ ಹುಡುಗಿಯ ಜೊತೆ ಮನೆಯವರು ಸೇರಿ ಈತನನ್ನು ಕೊಲೆ ಮಾಡಿದ್ದಾರೆ ಎಂಬ ದೂರನ್ನು ತಾಯಿ ಜಾನಕಿ ಅವರು ನೀಡಿದ್ದು,ನ್ಯಾಯಕ್ಕಾಗಿ ಪೋಲೀಸ್ ಮೊರೆ ಹೋಗಿದ್ದಾರೆ.

    Post Views: 113

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.