Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದೇಶದಲ್ಲಿ ಕುಳಿತು ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್- ಮುಂಬೈ ನಲ್ಲಿ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ವಿದೇಶದಲ್ಲಿ ಕುಳಿತು ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್- ಮುಂಬೈ ನಲ್ಲಿ ಆರೋಪಿ ಅರೆಸ್ಟ್

    December 9, 2025
    Share

    ಮಂಗಳೂರು : 2024ರ ಫೆಬ್ರವರಿ ತಿಂಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಸಾಮರಸ್ಯ ಕೆಡಿಸುವ ಯತ್ನ ಮಾಡಿದ್ದು ಘಟನೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ವಿದೇಶದಲ್ಲಿ ಅಡಗಿದ್ದ ಆರೋಪಿಯನ್ನು ಇದೀಗ ಅಲ್ಲಿಂದ ಬರುವಾಗಲೇ ಮುಂಬೈ ಏರ್ಪೋರ್ಟ್ ನಲ್ಲಿ ಬಂಧಿಸಲಾಗಿದೆ.

    ಆರೋಪಿಯನ್ನು ಮುಂಬೈನ ಚಾರ್ಕೋಪ್ ಎಂಬಲ್ಲಿನ ನಿವಾಸಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂದು ಗುರುತಿಸಲಾಗಿದೆ.

    ಅವಹೇಳನ ಪೋಸ್ಟ್ ವೈರಲ್ ಮಾಡಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ಆರೋಪಿ ಫೆಲಿಕ್ಸ್ ಆ ಸಮಯದಲ್ಲಿ ಸೌದಿ ಅರೇಬಿಯಾದಲ್ಲಿದ್ದು, ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಬಳಿಕ ಫೆಲಿಕ್ಸ್ ಸೌದಿಯಲ್ಲಿ ಉದ್ಯೋಗದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿ ವಿರುದ್ದ ಲುಕ್ ಔಟ್ ಸರ್ಕುಲರ್ ಹೊರಡಿಸಲಾಗಿತ್ತು.

    ಆರೋಪಿ ಫೆಲಿಕ್ಸ್ ಮುಂಬೈನ ಸಹರಾ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದು ಇಳಿದ ಕೂಡಲೇ ಇಮಿಗ್ರೇಶನ್ ಅಧಿಕಾರಿಗಳು ತಡೆಹಿಡಿದಿದ್ದು, ಡಿ. 5ರಂದು ಮುಂಬೈಯ ಸಹರಾ ಏರ್ಪೋರ್ಟ್ ನಲ್ಲಿ ದಸ್ತಗಿರಿ ಮಾಡಿ ತನಿಖೆಗೆ ಒಳಪಡಿಸಲಾಗಿದೆ.

    ಕಂಕನಾಡಿ ಪೊಲೀಸರು ಆರೋಪಿಯನ್ನು ಮಂಗಳೂರಿಗೆ ಕರೆತಂದಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಇನ್ನೋರ್ವ ಆರೋಪಿತ ಎವಿಜಿನ್ ಜಾನ್ ಡಿಸೋಜಾ (57) ಎಂಬವನನ್ನು 2024ರ ನವೆಂಬರ್ 11ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

    Post Views: 140

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.