Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ: ಆರೋಪಿಗೆ 3 ವರ್ಷ ಜೈಲು, ₹10 ಸಾವಿರ ದಂಡ
    ಇತ್ತೀಚಿನ ಸುದ್ದಿ

    ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ: ಆರೋಪಿಗೆ 3 ವರ್ಷ ಜೈಲು, ₹10 ಸಾವಿರ ದಂಡ

    December 25, 2025
    Share

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2025, ಕಲಂ 306 ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಮಾನ್ಯ ಎ.ಎಸ್.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ಪುತ್ತೂರು ನಡೆಸಿದ್ದು, ನ್ಯಾಯಾಧೀಶರಾದ ದೇವರಾಜ್ ಅವರು ಆರೋಪಿಗೆ 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

    ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ಅನುಭವಿಸಬೇಕೆಂದು ನ್ಯಾಯಾಲಯ ಸೂಚಿಸಿದೆ.

    ಈ ಪ್ರಕರಣದ ತನಿಖೆಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಬಂಡಾರಿ ಅವರು ನಡೆಸಿದ್ದು, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತ್ವರಿತವಾಗಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಚೇತನಾ ದೇವಿ ಅವರು ಸಮರ್ಥವಾಗಿ ವಾದ ಮಂಡನೆ ನಡೆಸಿ, ಪ್ರಕರಣದ ವಿಚಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

    Post Views: 273

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.