Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ, ಮಂಗಳವಾರದವರೆಗೆ ಕಾಯಿರಿ-ರವಿ ಕಟಪಾಡಿ
    ಇತ್ತೀಚಿನ ಸುದ್ದಿ

    ಉಡುಪಿ: ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ, ಮಂಗಳವಾರದವರೆಗೆ ಕಾಯಿರಿ-ರವಿ ಕಟಪಾಡಿ

    August 29, 2022
    Share

    ಉಡುಪಿ: ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.

    ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಬಡ ಮಕ್ಕಳ ಚಿಕಿತ್ಸೆಗಾಗಿ 90 ಲಕ್ಷ ರೂ.ಗಳನ್ನು ರವಿ ಅವರು ಸಂಗ್ರಹಿಸಿದ್ದರು. ಈ ಬಾರಿ ಡೆಮೋನ್ ಮೂಲಕ ಹತ್ತು ಲಕ್ಷ ರೂ. ಸಂಗ್ರಹಿಸಿದ್ದು, ಒಟ್ಟು ಮೊತ್ತ 1 ಕೋಟಿ ರೂ. ಆಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳ 66 ಮಂದಿ ಮಕ್ಕಳಿಗೆ ಈವರೆಗೆ ಅವರು ನೆರವಾಗಿದ್ದಾರೆ.

    Post Views: 228

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.