Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈಲಿನಲ್ಲಿ ಹೊಡೆದಾಡಿಕೊಂಡ ಕೈದಿಗಳು: ಕಲ್ಲಿನಿಂದ ಜಜ್ಜಿ ಗಾಯ
    ಇತ್ತೀಚಿನ ಸುದ್ದಿ

    ಜೈಲಿನಲ್ಲಿ ಹೊಡೆದಾಡಿಕೊಂಡ ಕೈದಿಗಳು: ಕಲ್ಲಿನಿಂದ ಜಜ್ಜಿ ಗಾಯ

    January 20, 2026
    Share

    ಬೆಳಗಾವಿ: ಈ ಹಿಂದೆಯೂ ಹಲವಾರು ಬಾರಿ ಕೈದಿಗಳ ನಡುವೆ ಮಾರಾಮಾರಿಯೇ ಹಿಂಡಲಗಾ ಜೈಲಿನಲ್ಲಿ ನಡೆದಿತ್ತು. ಇದು ಮತ್ತೆ ಮರುಕಳಿಸಿದೆ. ಇಂದು ಹಿಂಡಲಗಾ ಜೈಲಿನಲ್ಲಿ ಕೈದಿಗಳು ಹೊಡೆದಾಡಿಕೊಂಡಿರುವಂತ ಘಟನೆ ನಡೆದಿದೆ.

    ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿರುವಂತ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎಸ್ ಟಿ ಡಿ ಪೋನ್ ಕಾಲ್ ವಿಚಾರಕ್ಕೆ ಆರಂಭಗೊಂಡ ಜಗಳ ಪರಸ್ಪರ ಕೈಕೈ ಮಿಲಾಯಿಸುವಂತ ಹಂತಕ್ಕೂ ತಲುಪಿದೆ.

    ಕಲ್ಲಿನಿಂದ ಜಜ್ಜಿ ಕೈದಿ ಸುರೇಶ್ ಬೆಳಗಾವಿ ಎಂಬುವರಿಗೆ ಹಲ್ಲೆ ಮಾಡಲಾಗಿದೆ. ಮಂಗಳೂರು ಮೂಲದ ಕೈದಿ ಫಯಾಸ್ ಎಂಬಾತನಿಂದ ಈ ಕೃತ್ಯ ಎಸಗಲಾಗಿದೆ.

    Post Views: 90

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.