Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಮಕ್ಕಳ ಕಳ್ಳರು: ವೈರಲ್ ಲೇಡಿ ವಾಯ್ಸ್ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಕಮಿಷನ‌ರ್
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಮಕ್ಕಳ ಕಳ್ಳರು: ವೈರಲ್ ಲೇಡಿ ವಾಯ್ಸ್ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಕಮಿಷನ‌ರ್

    February 28, 2026
    Share

    ಮಂಗಳೂರು: ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.

    ಆಡಿಯೋ ಹಿಂದಿನ ಸತ್ಯ: ವಾಯ್ಸ್ ಮೆಸೇಜ್ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ, “ರಸ್ತೆಯಲ್ಲಿ ಕೆಲವು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದ ವಿಷಯವನ್ನು ಕೇಳಿಸಿಕೊಂಡು ನಾನು ಈ ಆಡಿಯೋ ಮಾಡಿದ್ದೆ” ಎಂದು ಹೇಳಿಕೆ ನೀಡಿದ್ದಾರೆ. ಅಂದರೆ, ಆಕೆ ಘಟನೆಯನ್ನು ಪ್ರತ್ಯಕ್ಷವಾಗಿ ಕಂಡಿಲ್ಲ, ಬದಲಿಗೆ ಕೇವಲ ಕೇಳಿಬಂದ ಮಾತಿನ ಆಧಾರದ ಮೇಲೆ ಆಡಿಯೋ ಹಂಚಿಕೊಂಡಿದ್ದಾರೆ.

    “ಸಾರ್ವಜನಿಕರು ಅನಗತ್ಯವಾಗಿ ಭಯಭೀತರಾಗುವ ಅಗತ್ಯವಿಲ್ಲ. ಕಿಡ್ನಾಪ್ ಹೆಸರಿನಲ್ಲಿ ಹರಡುತ್ತಿರುವ ಇಂತಹ ನಕಲಿ ಸಂದೇಶಗಳನ್ನು ಶೇರ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಎಚ್ಚರಿಕೆ ನೀಡಿದ್ದಾರೆ. ಪೋಷಕರು ಗಾಬರಿಯಾಗದೆ, ಇಂತಹ ಸಂದೇಹಾಸ್ಪದ ಮಾಹಿತಿಗಳು ಬಂದಾಗ ನೇರವಾಗಿ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ.

    Post Views: 245

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.