Facebook Twitter Instagram
    Wednesday, June 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು
    ಇತ್ತೀಚಿನ ಸುದ್ದಿ

    ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

    August 31, 2022
    Share

    ಚೆನ್ನೈ:ಅಂಜೂರ ಮರದಿಂದ ತಯಾರಿಸಲಾದ 32 ಅಡಿ ಎತ್ತರದ ಗಣೇಶನ ಮೂರ್ತಿಯು ಈ ವರ್ಷದ ಗಣೇಶೋತ್ಸವದ ವಿಶೇಷತೆಯಲ್ಲಿ ಒಂದಾಗಿದೆ.

    ಗಣೇಶ ಚತುರ್ಥಿಯ ಅಂಗವಾಗಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ 83 ಅಂಜೂರದ ಮರಗಳನ್ನು ಬಳಸಿ ನಿಂತ ಭಂಗಿಯ ಗಣೇಶನ ಮೂರ್ತಿಯನ್ನು ತಯಾರಿಸಲಾಗಿದೆ. ಕಲಾವಿದರಾದ ಸ್ಥಪತಿ ತಿರುನಾವುಕರಸರ್‌ ಈ ಬೃಹತ್‌ ಮೂರ್ತಿಯನ್ನು ಕೆತ್ತಿದ್ದಾರೆ. ನಾಗೈ ವಿಶ್ವರೂಪ ವಿನಾಯಗಾರ್‌ ಸಮಿತಿ ವತಿಯಿಂದ ಈ ಮೂರ್ತಿಯು ಪ್ರತಿಷ್ಠಾಪನೆಗೊಳ್ಳುತ್ತಿದೆ. ಜನವರಿಯಲ್ಲಿ ಪವಿತ್ರ ಅಂಜೂರ ಮರದಿಂದ ಗಣೇಶನ ಮೂರ್ತಿಯ ಕೆತ್ತನೆಯ ಕಾರ್ಯ ಆರಂಭಿಸಲಾಯಿತು.

    ಕೆಲವು ದಿನಗಳ ಹಿಂದೆ ಕೆತ್ತನೆ ಕಾರ್ಯ ಪೂರ್ಣಗೊಂಡಿತು. ಅಂಜೂರ ಮರದಲ್ಲಿ ಮೂರ್ತಿ ತಯಾರಿಸಬೇಕೆಂಬುದು ನನ್ನ 15 ವರ್ಷಗಳ ಕನಸಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣೇಶೋತ್ಸವ ಈ ವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದೆ, ಎಂದು ಸ್ಥಪತಿ ತಿಳಿಸಿದ್ದಾರೆ.

    Post Views: 150

    Related Posts

    ಮಂಗಳೂರು: ಜಾನುವಾರು ಸಾಗಾಟ- ಆರೋಪಿಗಳ ಬಂಧನ

    June 4, 2025

    ಮಟ್ಕಾ ದಂಧೆಯ ವಿರುದ್ಧ ಬೃಹತ್ ಕಾರ್ಯಾಚರಣೆ: 12 ಮಂದಿ ವಶಕ್ಕೆ

    June 3, 2025

    ದಕ್ಷಿಣ ಕನ್ನಡದ 36 ಮಂದಿ ರೌಡಿಶೀಟರ್ ಗಳ ಗಡಿಪಾರು ಕಾನೂನು ಪ್ರಕ್ರಿಯೆ ಆರಂಭ

    June 3, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.