Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ !!
    ಇತ್ತೀಚಿನ ಸುದ್ದಿ

    ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ !!

    March 14, 2026
    Share

    ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.
    ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

    ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ.

    ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.
    ರೂ. 3,95,941 ನಗದು
    ರೂ. 1,47,50,506 ಮೌಲ್ಯದ ಚಿನ್ನಾಭರಣ
    ರೂ. 17,00,000 ಮೌಲ್ಯದ ವಾಹನಗಳು
    ರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿ
    ರೂ. 72,68,554 ಮೌಲ್ಯದ ಇತರೆ ವಸ್ತುಗಳು
    ಇವೆಲ್ಲವನ್ನು ಸೇರಿಸಿ ರೂ.2,66,90,001 ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.
    ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಸೇರಿಸಿ ಒಟ್ಟು ರೂ.8,69,54,717 ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಈ ಆಸ್ತಿಗಳ ಮೂಲದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

    Post Views: 165

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.