Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ

    September 2, 2022
    Share

    ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಕಾಣಿಕೆಯಾಗಿ ನೀಡಲಾಯಿತು.

    ಸಂಸದ ನಳಿನ್‌ಕುಮಾರ್‍ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್‍ ಅವರು ಪರಶುರಾಮನ ವಿಗ್ರಹವನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿದರು. ಅಲ್ಲದೆ, ಕರಾವಳಿ ಕಂಪನ್ನು ಸೂಸುವ ಮಲ್ಲಿಗೆ ಹಾರವನ್ನು ತೊಡಿಸಿ ಶಾಲು ಹೊದಿಸಿ ಕರಾವಳಿ ಸಂಪ್ರದಾಯದಂತೆ ಪ್ರಧಾನಿಯವರಿಗೆ ಸ್ವಾಗತ ಕೋರಲಾಯಿತು.

    ಇದಕ್ಕೂ ಮುನ್ನ ಪ್ರಧಾನಿಯವರಿಗೆ ಪೇಟ ತೊಡಿಸಿ ಶಾಲು ಹಾಕಿ ಶ್ರೀ ಕೃಷ್ಣನ ಮೂರ್ತಿಯನ್ನು ಕೇಂದ್ರ ಸಚಿವ ಸರಬಾನಂದ ಸೊನೆವಾಲ ಅವರು ಪ್ರಧಾನಿಯವರಿಗೆ ನೀಡಿದರು.

    Post Views: 253

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.