Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಭೀಕರ ಬೈಕ್ ಅಪಘಾತ- ಯುವಕ ಸ್ಥಳದಲ್ಲೇ ಮೃತ್ಯು : ಇಬ್ಬರಿಗೆ ಗಾಯ..!
    ಇತ್ತೀಚಿನ ಸುದ್ದಿ

    ಪುತ್ತೂರು: ಭೀಕರ ಬೈಕ್ ಅಪಘಾತ- ಯುವಕ ಸ್ಥಳದಲ್ಲೇ ಮೃತ್ಯು : ಇಬ್ಬರಿಗೆ ಗಾಯ..!

    April 18, 2026
    Share

    ಪುತ್ತೂರು: ಬೈಕೊಂದು ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರಿನ ಪಡೀಲ್ ನಲ್ಲಿ ನಡೆದಿದೆ.

    ಮೃತ ಯುವಕನನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್(21) ಎಂದು ಗುರುತಿಸಲಾಗಿದೆ.

    ಧನರಾಜ್ ಅವರು ಸ್ನೇಹಿತರ ಜೊತೆ ಸೇರಿ ಪುತ್ತೂರು ಜಾತ್ರೆಯ ಗದ್ದೆಯಲ್ಲಿ ಆಹಾರ ಸ್ಟಾಲ್ ಹಾಕಿದ್ದರು. ನಿನ್ನೆ ಮುರ ಬಳಿಯ ಸ್ನೇಹಿತನ ಮನೆಯಲ್ಲೇ ತಂಗಿದ್ದ ‌ಇವರು ಇಂದು ಬಟ್ಟೆ ಬದಲಾಯಿಸಿ ಸ್ಟಾಲ್ ಗೆ ತೆರಳಲು ಮನೆಗೆ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದರು.

    ಈ ವೇಳೆ ಅವರ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇನ್ನೊಂದು ಬೈಕ್ ಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ತಲೆಯ ಭಾಗಕ್ಕೆ ಗಂಭೀರ ಗಾಯವಾದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

    ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

    Post Views: 135

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.