Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೃಹತ್ ಪ್ರಮಾಣದ MDMA ಸಾಗಾಟ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಬೃಹತ್ ಪ್ರಮಾಣದ MDMA ಸಾಗಾಟ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

    April 20, 2026
    Share

    ಮಂಗಳೂರು : ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ, ಕೆಎ-70-ಕೆ-3333 ಸಂಖ್ಯೆಯ ಬಜಾಜ್ ಫ್ರೀಡಂ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳನ್ನು ಮಂಗಳೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ನಜರತ್ ಅಲಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ರೂ. 46,50,000 ಮೌಲ್ಯದ 465.8 ಗ್ರಾಂ ತೂಕದ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ತನಿಖೆಯಲ್ಲಿ ಪರ್ವೇಜ್ ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ಜಿಲ್ಲೆಯ ಹೊರಗಿನಿಂದ MDMA ತರಿಸಿ ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಯತ್ನಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.ಈತನ ವಿರುದ್ಧ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆಗಳ ಜೊತೆಗೆ ಬೆಂಗಳೂರಿನ ಅಮೃತಹಳ್ಳಿ ಹಾಗೂ ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿದ್ದು, ಈತ ರೂಢಿಗತ ಡ್ರಗ್ ಪೆಡ್ಲರ್ ಆಗಿರುವುದು ತಿಳಿದುಬಂದಿದೆ. ನಜರತ್ ಅಲಿ ಈತನಿಗೆ ಸಹಕಾರ ನೀಡುತ್ತಿದ್ದನು ಎಂಬುದೂ ತನಿಖೆಯಿಂದ ತಿಳಿದುಬಂದಿದೆ.ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

    Post Views: 178

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.