Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗೋಡೆ ಕುಸಿದು ಆಟೋ ಚಾಲಕನ ದುರ್ಮರಣ; ರಾಜಧಾನಿಯಲ್ಲಿ ಮಳೆ ಅವಾಂತರ ಮುಂದುವರಿಕೆ
    ಇತ್ತೀಚಿನ ಸುದ್ದಿ

    ಗೋಡೆ ಕುಸಿದು ಆಟೋ ಚಾಲಕನ ದುರ್ಮರಣ; ರಾಜಧಾನಿಯಲ್ಲಿ ಮಳೆ ಅವಾಂತರ ಮುಂದುವರಿಕೆ

    May 30, 2026
    Share

    ಬೆಂಗಳೂರು: ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನಪ್ಪಿದ ಬೆನ್ನಲ್ಲೇ, ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ.ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಎಂಟ್ರಿಕೊಟ್ಟಿದ್ದ ಮಳೆರಾಯ ರಾಜಧಾನಿಯ ದಶದಿಕ್ಕಿನಲ್ಲೂ ಅಬ್ಬರಿಸಿ ಬೊಬ್ಬಿರಿದಿದ್ದ. ಅಂಡರ್​ಪಾಸ್ ಜಲಾವೃತ ಸೇರಿದಂತೆ ಸಾಲು ಸಾಲು ಮರಗಳು ಧರೆಗುರುಳಿದು ಅವಾಂತರಗಳು ಸಂಭವಿಸಿವೆ. ಈ ಮಧ್ಯೆ ಬಲಿ ಕೂಡ ಪಡೆದಿದೆ. ವಿಜಯನಗರ ಕ್ಲಬ್‌ ಕಾಂಪೌಂಡ್ ಪಕ್ಕದಲ್ಲೇ ನಿಲ್ಲಿಸಿದ್ದ ಆಟೋ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಆಟೋ ಚಾಲಕ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

    Post Views: 160

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.