Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಂಬಂಧಿಕರ ಮನೆಯಲ್ಲೇ ಕಳ್ಳತನ: ಗೆಳೆಯನ ಜೊತೆ ಸೇರಿ ಚಿನ್ನಾಭರಣ ದೋಚಿದ ಯುವತಿ ಬಂಧನ
    ಇತ್ತೀಚಿನ ಸುದ್ದಿ

    ಸಂಬಂಧಿಕರ ಮನೆಯಲ್ಲೇ ಕಳ್ಳತನ: ಗೆಳೆಯನ ಜೊತೆ ಸೇರಿ ಚಿನ್ನಾಭರಣ ದೋಚಿದ ಯುವತಿ ಬಂಧನ

    June 4, 2026
    Share

    ಬಂಟ್ವಾಳ: ಬೋಳ್ಪಾಡಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಾಳ್ತಿಲ ನಿವಾಸಿ ಪೃಥ್ವಿ (18) ಹಾಗೂ ಮಂಗಳೂರಿನ ಸುರತ್ಕಲ್ ನಿವಾಸಿ ಕಿಶಾನ್ (22) ಎಂದು ಗುರುತಿಸಲಾಗಿದೆ.ಇವರಿಬ್ಬರು ಪರಸ್ಪರ ಪರಿಚಯಸ್ಥರು ಹಾಗೂ ಗೆಳೆಯರಾಗಿದ್ದರು. ಬಾಳ್ತಿಲ ಗ್ರಾಮದ ರೋಹಿನಿ ಅವರು ಒಬ್ಬರೇ ಮನೆಯಲ್ಲಿರುವಾಗ ಜೂ.1 ರಂದು ಮುಂಜಾನೆ ಕಳ್ಳತನ ನಡೆದಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಸಮೀಪದ ಮನೆಯ ಹತ್ತಿರ ಸಂಬಂಧಿಯಾಗಿದ್ದ ಪೃಥ್ವಿ ಅವರ ಬಗ್ಗೆ ಅನುಮಾನಗಳು ವ್ಯಕ್ತವಾಗಿ ತನಿಖೆ ನಡೆಸಿದಾಗ ಪ್ರಕರಣ ಬಹಿರಂಗವಾಗಿದೆ. ಸಂಬಂಧಿಕರ ಮನೆಯ ಎಲ್ಲ ವಿವರ ಗೊತ್ತಿದ್ದ ಆಕೆ ಗೆಳೆಯನ ಸಹಕಾರದಿಂದ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳಿಂದ 2.50 ಲಕ್ಷ ರೂ. ಮೌಲ್ಯದ 21 ಗ್ರಾಂ ಚಿನ್ನಾಭರಣ ಹಾಗೂ 600 ರೂ. ನಗದು ವಶಪಡಿಸಲಾಗಿದೆ.ಆರೋಪಿಗಳ ಪತ್ತೆ ಕಾರ್ಯದಲ್ಲಿ ಪ್ರಕರಣದ ತನಿಖಾಧಿಕಾರಿ ಎ.ಎಸ್.ಐ ನವೀನ್, ಹೆಡ್ ಕಾನ್ ಸ್ಟೇಬಲ್ ಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷೀತ್, ಕಾನ್ಸ್ಟೇಬಲ್ಗಳಾದ ಬಸವರಾಜ ಕುಡಗುಂಟಿ, ನಾಗನಾಥ, ಮತ್ತು ಮಪಿಸಿ ರೇವತಿ, ಭಾಗ್ಯಮ್ಮ, ಮಾಲಾಶ್ರೀ ರವರುಗಳು ಪಾಲ್ಗೊಂಡಿದ್ದರು. ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ದಿವಾಕರ ಮತ್ತು ಸಂಪತ್ ಅವರು ಆರೋಪಿ ಪತ್ತೆ ಕಾರ್ಯದಲ್ಲಿ ಸಹಕರಿಸಿದರು.

    Post Views: 157

    dakshina kannada PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.