Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ
    ಇತ್ತೀಚಿನ ಸುದ್ದಿ

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026
    Share

    ಮಂಗಳೂರು:- ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಇಂಟರ್ನ್‍ಗಳು ಕನ್ನಡದಲ್ಲಿ ವ್ಯವಹರಿಸದೇ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದಾಗಿ ಹಾಗೂ ಕೆಲವೊಂದು ವೈದ್ಯರುಗಳು ಹಾಗೂ ವಿದ್ಯಾರ್ಥಿಗಳು ರೋಗಿಗಳಿಗೆ/ರೋಗಿಗಳ ಸಂಬಂಧಿಕರಿಗೆ ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಪ್ರಗತಿಯ ಮಾಹಿತಿಯನ್ನು ತಿಳಿಸದೇ ಇರುವುದರಿಂದಲೂ ಜನಪ್ರತಿನಿಧಿಗಳಿಗೆ ಹಾಗೂ ನೇರವಾಗಿ ಕೆಳಸಹಿದಾರರಿಗೆ ಸಾಕಷ್ಟು ದೂರುಗಳು ಬರುತ್ತಿರುವುದು ಕಂಡು ಬಂದಿರುತ್ತದೆ.ಆದುದರಿಂದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಹೊರರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ 3 ತಿಂಗಳ ಒಳಗೆ ಕನ್ನಡವನ್ನು ಕಲಿಯಲೇಬೇಕು. ಅಲ್ಲಿಯವರೆಗೆ ರೋಗಿಗಳೊಂದಿಗೆ ವ್ಯವಹರಿಸಲು ವಿಭಾಗಗಳಲ್ಲಿರುವ ಇತರ ಸಿಬ್ಬಂದಿಗಳ ಸಹಾಯ ಪಡೆಯುವಂತೆ ವೆನ್‍ಲಾಕ್ ಅಧೀಕ್ಷಕ ಸೂಚಿಸಿದ್ದಾರೆ.

    Post Views: 141

    dakshina kannada karnataka

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.