Facebook Twitter Instagram
    Saturday, June 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೆಟ್ರೋಲ್ ಬಂಕ್ ಬಳಿ ಯೂಟರ್ನ್‌ ವೇಳೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಪೆಟ್ರೋಲ್ ಬಂಕ್ ಬಳಿ ಯೂಟರ್ನ್‌ ವೇಳೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ

    June 20, 2026
    Share

    ಉಡುಪಿ: ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲದ ಈಶ್ವರ ನಗರದ ಪೆಟ್ರೋಲ್ ಬಂಕ್ ಜಂಕ್ಷನ್ ಬಳಿ ನಡೆದಿದೆ.ಗಾಯಗೊಂಡವರನ್ನು ಹೆರ್ಗಾ ಗ್ರಾಮದ ಗರಡಿಯ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಅಭಿಷೇಕ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಕೈ ಮತ್ತು ಕಾಲುಗಳಿಗೂ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಕುಂದಾಪುರದಿಂದ ಬಜಗೋಳಿಯತ್ತ ಕಾರು ಚಲಿಸುತ್ತಿದ್ದಾಗ, ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ಸವಾರ ತಿರುವು ಪಡೆಯಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಮಣಿಪಾಲ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 12

    karnataka PoliceInvestigation

    Related Posts

    ರೈಲಿನಲ್ಲಿ ಇನ್ಮುಂದೆ ಈ ತಪ್ಪು ಮಾಡಿದ್ರೆ ಜೇಬಿಗೆ ಹೊರೆ; ರೈಲ್ವೆ ಇಲಾಖೆ ಕಠಿಣ ಕ್ರಮ

    June 20, 2026

    ಕರ್ತವ್ಯದ ನಡುವೆ ಕೆಎಸ್‌ಆರ್‌ಪಿ ASIಗೆ ಹೃದಯಾಘಾತ; ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಸಾವು

    June 20, 2026

    ಪೊಲೀಸ್ ಜೀಪ್‌ನಲ್ಲಿ ಬಂದು ಹೋಟೆಲ್ ಗೆ ದಾಳಿ; ಹಣ ಕಸಿದ ಆರೋಪದಲ್ಲಿ ಸಿಕ್ಕಿಬಿದ್ದರಾ ಇನ್ಸ್ಪೆಕ್ಟರ್?

    June 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರೈಲಿನಲ್ಲಿ ಇನ್ಮುಂದೆ ಈ ತಪ್ಪು ಮಾಡಿದ್ರೆ ಜೇಬಿಗೆ ಹೊರೆ; ರೈಲ್ವೆ ಇಲಾಖೆ ಕಠಿಣ ಕ್ರಮ

    June 20, 2026

    ಪೆಟ್ರೋಲ್ ಬಂಕ್ ಬಳಿ ಯೂಟರ್ನ್‌ ವೇಳೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ

    June 20, 2026

    ಕರ್ತವ್ಯದ ನಡುವೆ ಕೆಎಸ್‌ಆರ್‌ಪಿ ASIಗೆ ಹೃದಯಾಘಾತ; ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಸಾವು

    June 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.