Facebook Twitter Instagram
    Tuesday, July 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!
    ಇತ್ತೀಚಿನ ಸುದ್ದಿ

    ಉಡುಪಿ: ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!

    July 7, 2026
    Share

    ಉಡುಪಿ ಜಿಲ್ಲೆಯ ಪಡುಬಿದ್ರಿ‌ ಸಮೀಪದ ಹೆಜಮಾಡಿ ಕನ್ನಂಗಾರ್ ನ ಹುಸೇನ್ ಎಂಬವರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಬೆದರಿಕೆ ಹಾಕಿದ ಆರೋಪಿ ಜಾಕೀರ್ ಹುಸೇನ್ ಎಂದು ಗುರುತಿಸಲಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಪ್ರಕರಣದ ವಿವರ: ಪಿರ್ಯಾದಿದಾರರಾದ ಬಿ.ಎಂ. ಹುಸೇನ್‌ ,ಹೆಜಮಾಡಿ ಗ್ರಾಮ, ಕಾಪು ಇವರು ದಿನಾಂಕ 04/04/2025 ರಂದು ಶುಕ್ರವಾರದ ಜುಮ್ಮಾ ನಮಾಜನ್ನು ಮಾಡಲು ಕಾಫು ತಾಲೂಕು ಹೆಜಮಾಡಿ ಗ್ರಾಮದ ಕನ್ನಂಗಾರ್‌ ಜುಮ್ಮಾ ಮಸೀದಿಗೆ ಬಂದು ನಮಾಜ್‌ ಮಾಡಿ ವಾಪಾಸು ಹೋಗಲು ಮಸೀದಿ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಕುಳಿತುಕೊಂಡಾಗ ಮದ್ಯಾಹ್ನ 1:30 ಗಂಟೆಗೆ ಆರೋಪಿ ಜಾಕೀರ್‌ ಹುಸೇನ್‌ ಇತರರೊಂದಿಗೆ KA-20-MG-0243 ನೇ ಕಾರಿನಲ್ಲಿ ಬಂದು ಪಿರ್ಯಾದಿದಾರರಿಗೆ ಮುಂದಕ್ಕೆ ಹೋಗದಂತೆ ಅಡ್ಡಗಟ್ಟಿ ಇದು ನಾವು ಪಾರ್ಕ್‌ ಮಾಡುವ ಸ್ಥಳ ನೀನೇಕೆ ಇಲ್ಲಿ ಕಾರು ನಿಲ್ಲಿಸಿದ್ದಿಯಾ ಎಂದು ಬೈದು, ಚಾಕು ತೋರಿಸಿ ಬೆದರಿಕೆ ಹಾಕಿರುವುದಾಗಿ ನೀಡಿದ ಮಾನ್ಯ ನ್ಯಾಯಾಲಯದ ಖಾಸಗಿ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 79/2026 ಕಲಂ: 126(2), 351(2̧), 352 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 10

    Related Posts

    ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿ ನಾಪತ್ತೆ

    July 7, 2026

    ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳ್ಳತನ; 24 ಗಂಟೆಯಲ್ಲಿ ಮೂವರು ಮಹಿಳಾ ಕಳ್ಳಿಯರ ಬಂಧನ

    July 7, 2026

    ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಲೋಪ-  ಹೆಡ್ ಕಾನ್‌ಸ್ಟೆಬಲ್ ಅಮಾನತು

    July 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿ ನಾಪತ್ತೆ

    July 7, 2026

    ಉಡುಪಿ: ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!

    July 7, 2026

    ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳ್ಳತನ; 24 ಗಂಟೆಯಲ್ಲಿ ಮೂವರು ಮಹಿಳಾ ಕಳ್ಳಿಯರ ಬಂಧನ

    July 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.