Facebook Twitter Instagram
    Thursday, July 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!
    ಇತ್ತೀಚಿನ ಸುದ್ದಿ

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    July 9, 2026
    Share

    ಉಡುಪಿ : ಬ್ಲ್ಯಾಕ್‌ಮೇಲ್ ಮಾಡಿ 51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ಪೈಕಿ ಝೀನತ್ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಬಂಧಿತಳಾಗಿದ್ದಾಳೆ.  ಬನ್ನಂಜೆಯ ತೇಜೇಶ್ವರ್‌ ರಾವ್‌ ಅವರು 2018ರಿಂದ 2022ರವರೆಗೆ ಉಡುಪಿಯ ಮಹಾಮಾಯ ಕಾಂಪ್ಲೆಕ್ಸ್‌ನಲ್ಲಿ ಮೋದಿಕೇರ್ ಸ್ಟಾಕ್ ಪಾಯಿಂಟ್ ಅಂಗಡಿಯನ್ನು ನಡೆಸುತ್ತಿದ್ದರು. ಇದೇ ಅವಧಿಯಲ್ಲಿ ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ಅವರ ಪರಿಚಯವಾಗಿತ್ತು.

    ಮೋದಿಕೇರ್ ಕಚೇರಿಯಲ್ಲಿ ಝೀನತ್ ಅವರು ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ವಿಡಿಯೊ ಮಾಡಿಕೊಂಡು, ಅದನ್ನು ದುರುಪಯೋಗಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿ ಅಕ್ರಮ ಲಾಭ ಪಡೆಯುವ ಉದ್ದೇಶದಿಂದ ತೇಜೇಶ್ವರ್ ರಾವ್ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎನ್ನಲಾಗಿದೆ.

    ಈ ಮೂಲಕ ಹಂತ ಹಂತವಾಗಿ 36,84,000 ರೂಪಾಯಿ ಹಣವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.  ಇನ್ನೊಬ್ಬ ಆರೋಪಿತೆ ಗೀತಾರಾವ್ ಅವರು ಸಹ ತೇಜೇಶ್ವರ್ ರಾವ್ ಅವರು ಬ್ಲ್ಯಾಕ್‌ಮೇಲ್ ಮಾಡಿ ಹಂತ ಹಂತವಾಗಿ 15,00,000 ರೂ. ಹಣ ಪಡೆದುಕೊಂಡಿರುವುದಲ್ಲದೆ, ಚಿನ್ನಾಭರಣಗಳು ಹಾಗೂ ಕೆಲವು ಖಾಲಿ ಚೆಕ್‌ಗಳನ್ನು ಪಡೆದು ವಂಚನೆ ಎಸಗಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 7

    Related Posts

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026

    ಬಂಟ್ವಾಳ ಟೋಲ್ ಗೇಟ್‌ನಲ್ಲಿ ಬ್ಯಾರಿಯರ್ ಮುರಿದು ಕಾರು ಓಡಿಸಿದ ಚಾಲಕ- ಪ್ರಕರಣ ದಾಖಲು

    July 9, 2026

    ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿತ ಬಂಧನ

    July 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    July 9, 2026

    ಬಂಟ್ವಾಳ ಟೋಲ್ ಗೇಟ್‌ನಲ್ಲಿ ಬ್ಯಾರಿಯರ್ ಮುರಿದು ಕಾರು ಓಡಿಸಿದ ಚಾಲಕ- ಪ್ರಕರಣ ದಾಖಲು

    July 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.