Facebook Twitter Instagram
    Friday, August 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026
    Share

    ಮಂಗಳೂರು: ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಮೂಲದ 6 ಮಂದಿ ಯುವಕರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಕುಪ್‌ವಾರ ಜಿಲ್ಲೆಯ ನಿವಾಸಿಗಳಾದ ಜುನೈದ್ ಅಹ್ಮದ್ ಗುಜ್ಜರ್ (19), ಅಬೀದ್ ಗೋಜಾ‌ರ್ ಕೋಂಶಿ (21), ಸಜದ್ ಅಹ್ಮದ್ ಕಟಾರಿಯಾ (23), ಮೋಕ್ ಮಲ್ಲಿ ಕೋಂಶಿ (19), ಇಸ್ತಾಯಾಕ್ ಅಹಖಾನ್ (21) ಮತ್ತು ಜಹಾನ್ ಜರ್ ಅಹ್ಮದ್ ತಾಸ್ (29) ಎಂದು ಗುರುತಿಸಲಾಗಿದೆ.

    ಮಂಗಳವಾರ ಸಂಜೆ ಠಾಣಾ ಸಿಬ್ಬಂದಿ ಶೀತಲ್ ಅಲಗೂರು ಗಸ್ತು ನಿರತರಾಗಿದ್ದ ಬಂದರು ಹೊಟೇಲ್ ಬಳಿ ಆರು ಮಂದಿ ಯುವಕರು ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

    ಬಳಿಕ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

    ಈ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 7

    Related Posts

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026

    ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು- ಟಿಪ್ಪರ್ ಚಾಲಕ ವಶಕ್ಕೆ

    August 7, 2026

    ಉಡುಪಿ: ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆ..!!

    August 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026

    ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು- ಟಿಪ್ಪರ್ ಚಾಲಕ ವಶಕ್ಕೆ

    August 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.