Facebook Twitter Instagram
    Tuesday, August 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಮೆಜಾನ್ ಡೆಲಿವರಿ ಹಬ್ ಪ್ರಾಂಚಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ
    ಇತ್ತೀಚಿನ ಸುದ್ದಿ

    ಉಡುಪಿ: ಅಮೆಜಾನ್ ಡೆಲಿವರಿ ಹಬ್ ಪ್ರಾಂಚಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ

    August 18, 2026
    Share

    ಉಡುಪಿ: ಅಮೆಜಾನ್ ಕಂಪನಿಯ ಆನ್‌ಲೈನ್ ಡೆಲಿವರಿ ಹಬ್ ಪ್ರಾಂಚಸಿ ಕೊಡಿಸುವುದಾಗಿ ನಂಬಿಸಿ 4,20,000 ರೂ. ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

    ನಾಲ್ಕೂರು ಗ್ರಾಮದ ರವಿಚಂದ್ರ ಇವರಿಗೆ ದಿನಾಂಕ: 29/06/2026 ರಂದು ಎಮ್. ಸಾಯಿಕೃಷ್ಣ ಎಂಬುವವರು ಮೊಬೈಲ್ ಕರೆ ಮಾಡಿದ್ದರು. ಉಡುಪಿ-ಮಣಿಪಾಲ ಅಲೆವೂರು ರಸ್ತೆಯ ಬಾಳಿಗಾ ಕಾಂಪ್ಲೆಕ್ಸ್‌ನಲ್ಲಿ ಅಮೆಜಾನ್ ಆನ್‌ಲೈನ್ ಹಬ್ ಪ್ರಾಂಚಸಿ ಮಾಡಿಸಿಕೊಡುವುದಾಗಿ ಹೇಳಿದ್ದಾರೆ.

    ಮೊದಲಿಗೆ ನಿರಾಕರಿಸಿದ ರವಿಚಂದ್ರ ಅವರು, ಮತ್ತೆ ಬಂದ ಕರೆಯಲ್ಲಿ “ಮೊದಲು ಆನ್‌ಲೈನ್ ರಿಜಿಸ್ಟ್ರೇಶನ್ ಮಾಡಿಕೊಳ್ಳಬೇಕು. ನಂತರ ಕಂಪನಿಯ ಫೀಲ್ಡ್ ಆಫೀಸರ್ ಬಂದು ಒಪ್ಪಂದ ಮತ್ತು ಏರಿಯಾ ಪಿನ್ ಕೋಡ್ ಲಾಕ್ ಮಾಡಿಕೊಡುತ್ತಾರೆ” ಎಂಬ ನಂಬಿಕೆಗೆ ಒಳಗಾಗಿದ್ದಾರೆ.

    ಆರೋಪಿಗಳು ಎಮ್. ಸಾಯಿಕೃಷ್ಣ , ಎಮ್. ಗುರುಸ್ವಾಮಿ, ಸುರೇಶ್ ಕುಮಾರ್ ,ರಾಜ್ ಕುಮಾರ್ , ಮಹೇಶ್ ಎಂದು ಗುರುತಿಸಲಾಗಿದೆ.

    ಈ ಐವರು ಸೇರಿ ಉಡುಪಿ-ಮಣಿಪಾಲದಲ್ಲಿ ಡೆಲಿವರಿ ಹಬ್ ಪ್ರಾಂಚಸಿ ಮಾಡಿಕೊಡುವುದಾಗಿ ಹೇಳಿ, ಹಂತಹಂತವಾಗಿ ರವಿಚಂದ್ರ ಅವರಿಂದ 4,20,000 ರೂ. ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ.

    ಈ ಸಂಬಂಧ ನೀಡಿದ ದೂರಿನ ಮೇರೆಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 133/2026 ರಂತೆ BNS ಕಲಂ 316(1), 316(2), 318(1), 318(2), 318(3), 318(4), 319 ಜೊತೆಗೆ 3(5) ರ ಅಡಿ ಕೇಸು ದಾಖಲಿಸಿ ತನಿಖೆ ಆರಂಭಿಸಲಾಗಿದೆ.

    Post Views: 9

    Related Posts

    ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

    August 18, 2026

    ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ!!

    August 18, 2026

    ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆದೊಯ್ದ ಆರೋಪ- ಇಬ್ಬರ ಬಂಧನ

    August 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

    August 18, 2026

    ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ!!

    August 18, 2026

    ಉಡುಪಿ: ಅಮೆಜಾನ್ ಡೆಲಿವರಿ ಹಬ್ ಪ್ರಾಂಚಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ

    August 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.