Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು: ಶಿರೂರು ಟೋಲ್ ಗೇಟ್ ಸಮೀಪ ನಿಲ್ಲಿಸಿದ್ದ ಲಾರಿಯ 5 ಚಕ್ರ ಕಳ್ಳತನ!
    ಇತ್ತೀಚಿನ ಸುದ್ದಿ

    ಬೈಂದೂರು: ಶಿರೂರು ಟೋಲ್ ಗೇಟ್ ಸಮೀಪ ನಿಲ್ಲಿಸಿದ್ದ ಲಾರಿಯ 5 ಚಕ್ರ ಕಳ್ಳತನ!

    September 16, 2022
    Share

    ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ಟೋಲ್ ಗೇಟ್ ಸಮೀಪ ನಿಲ್ಲಿಸಿದ್ದ ಲಾರಿಯ ಚಕ್ರಗಳನ್ನು ಕಳವು ಮಾಡಿರುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಲಾರಿ ಚಾಲಕ ಪುರುಷೋತ್ತಮ ತಾಂಡೇಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

    ಅವರು ಸೆ.14 ರಂದು ತಮ್ಮ ಮನೆಯಿಂದ ಲಾರಿಯಲ್ಲಿ ಮಗ ಸಾಹಿಲ್ ನ ಜೊತೆಯಲ್ಲಿ ಹೊರಟಿದ್ದರು. ರಾತ್ರಿ 9 ಗಂಟೆ ವೇಳೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಶಿರೂರು ಟೋಲ್ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ನಿಲ್ಲಿಸಿ ಮಗನೊಂದಿಗೆ ಲಾರಿಯಲ್ಲಿ ಮಲಗಿದ್ದರು. ಮರುದಿನ ಸೆ.15 ರಂದು ಬೆಳಿಗ್ಗೆ 4 ಗಂಟೆ ವೇಳೆ, ಎದ್ದು ಹೊರಡಲು ಲಾರಿಯನ್ನು ಸ್ಟಾರ್ಟ್ ಮಾಡಲು ಮುಂದಾದಾಗ ಲಾರಿಯು ಒಂದು ಭಾಗಕ್ಕೆ ವಾಲಿಕೊಂಡಿದ್ದು ಗಮನಕ್ಕೆ ಬಂದಿದೆ. ಕೂಡಲೇ ಲಾರಿಯನ್ನು ಪರಿಶೀಲಿಸಿದಾಗ ಲಾರಿಯ ಹಿಂದಿನ 4 ಚಕ್ರಗಳು ಹಾಗೂ ಹೆಚ್ಚುವರಿಯಾಗಿ ಇಟ್ಟಿದ್ದ ಚಕ್ರವೂ ಕಳವಾಗಿರುವುದು ಕಂಡು ಬಂದಿದೆ. ಕಳವಾದ 5 ಚಕ್ರಗಳ ಮೌಲ್ಯ 1,85,000 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 228

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.