Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣಕ್ಕೆ ಅಂಗೀಕಾರ
    ಇತ್ತೀಚಿನ ಸುದ್ದಿ

    ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣಕ್ಕೆ ಅಂಗೀಕಾರ

    October 1, 2022
    Share

    ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣ ಮಾಡಬೇಕೆಂಬ ಶಾಸಕ ಭರತ್ ಶೆಟ್ಟಿ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ.

    ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ ಹಿಂದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆಗೆ ಪ್ರಸ್ತಾವ ಮುಂದಿಡಲಾಗಿತ್ತು. 2021ರ ಆಗಸ್ಟ್ 3ರಂದು ನಡೆದ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಕಾಂಗ್ರೆಸ್ ಸದಸ್ಯ ವಿನಯರಾಜ್, ಎಸ್ಡಿಪಿಐ ಸದಸ್ಯರಾದ ಮುನೀಬ್ ಬೆಂಗ್ರೆ ಮತ್ತು ಶಂಶದ್ ಅಬುಬಕ್ಕರ್ ವಿರೋಧಿಸಿದ್ದರು. ಆನಂತರ, ಪ್ರಸ್ತಾಪವು ಸ್ಥಾಯಿ ಸಮಿತಿಯಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಬಂದಿತ್ತು.

    ಇತ್ತೀಚೆಗೆ ಹೊಸತಾಗಿ ಮೇಯರ್ ಆಯ್ಕೆಯಾದ ಬಳಿಕ ಸೆ.30ರಂದು ಮೊದಲ ಬಾರಿಗೆ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ, ಮಹಾನಗರ ಪಾಲಿಕೆಯ ಆಡಳಿತ ಸುರತ್ಕಲ್ ಜಂಕ್ಷನ್ನಿಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಅಂಗೀಕರಿಸಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಿರ್ಣಯ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಪತ್ರಿಕೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆಕ್ಷೇಪ ಮತ್ತು ಸಲಹೆಗಳನ್ನು ಸ್ವೀಕರಿಸಲಿದೆ.

    Post Views: 209

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.