Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಳಲಿ ಮಸೀದಿ ವಿವಾದ: ಮೂರನೇ ಬಾರಿ ಮುಂದೂಡಿದ ಕೋರ್ಟ್, ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ
    ಇತ್ತೀಚಿನ ಸುದ್ದಿ

    ಮಳಲಿ ಮಸೀದಿ ವಿವಾದ: ಮೂರನೇ ಬಾರಿ ಮುಂದೂಡಿದ ಕೋರ್ಟ್, ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

    October 17, 2022
    Share

    ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ.

    ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ.

    ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್‌ ತೀರ್ಪನ್ನು ಮುಂದೂಡಿದೆ.

    Post Views: 134

    Related Posts

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025

    ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು..!

    June 17, 2025

    ಕಡಬ: ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.