Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ 2ವರ್ಷದ ಆದ್ಯ ಕುಲಾಲ್
    ಇತ್ತೀಚಿನ ಸುದ್ದಿ

    ಮಂಗಳೂರು: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ 2ವರ್ಷದ ಆದ್ಯ ಕುಲಾಲ್

    October 22, 2022
    Share

    ಮಂಗಳೂರು: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡುವ ಮೂಲಕ ಎರಡು ವರ್ಷದ ಕೂಸೊಂದು ಎಲ್ಲರಿಗೂ ಮಾದರಿಯಾಗಿದ್ದಾಳೆ.ಮರೋಳಿಯ ಭರತ್ ಕುಲಾಲ್ ಹಾಗೂ ಸುಮಲತಾ ದಂಪತಿಯ ಪುತ್ರಿ ಆದ್ಯ ಕುಲಾಲ್ ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲು ತಮ್ಮ ಕೂದಲನ್ನು ದಾನ ಮಾಡಿದ್ದಾಳೆ. ಇಷ್ಟೊಂದು ಸಣ್ಣ ವಯಸ್ಸಿಗೆ ಈ ರೀತಿಯ ಕಾರ್ಯವನ್ನು ಮಾಡಿರೋದು ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

    ಈಕೆಯ ಸಾಧನೆಯ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ಈ ರೀತಿ ಬರೆದುಕೊಂಡಿದ್ದಾರೆ. “ನಮಸ್ತೇ ಕುಡ್ಲ, ಆದ್ಯ ಕುಲಾಲ್ ಎಂಬ ಮರೋಳಿಯ ಈ ಮಗುವಿನ ಧೈರ್ಯ ಮತ್ತು ಆಸಕ್ತಿಯನ್ನು ಗಮನಿಸಿ ನಿಜಕ್ಕೂ ನಾನು ಭಾವುಕನಾದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ (2.4 ವರ್ಷ) ಆಕೆ ತನ್ನ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ್ದಾಳೆ. ಸಮಾಜಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸೇವೆ ಸಲ್ಲಿಸಲು ನಮ್ಮಲ್ಲಿ ಅನೇಕರನ್ನು ಪ್ರೇರೇಪಿಸಿದ್ದಾಳೆ. ಮರೋಳಿಯ ಸುಮಲತಾ ಹಾಗೂ ಭರತ್ ಕುಲಾಲ್ ದಂಪತಿ ಅವಳನ್ನು ಸರಿಯಾಗಿ ಬೆಳೆಸುತ್ತಿದ್ದಾರೆ. ಅವಳು ಕೂದಲು ದಾನದ ಕಾರಣವನ್ನು ಅರ್ಥಮಾಡಿಕೊಳ್ಳದಿರಬಹುದು. ಆದರೆ ಅವಳು ಬೆಳೆದಾಗ ಅದರ ಬಗ್ಗೆ ತಿಳಿದುಕೊಳ್ಳಲು ನಿಜಕ್ಕೂ ಸಂತೋಷಪಡುತ್ತಾಳೆ. ಸೊಲ್ಮೇಲು,” ಎಂದು ಬರೆದಿದ್ದಾರೆ. ನಿಜಕ್ಕೂ ಈ ಪುಟ್ಟ ಮಗುವಿನ ಕಾರ್ಯಕ್ಕೆ ನಿಜಕ್ಕೂ ಮೆಚ್ಚುಗೆ ವ್ಯಕ್ತಪಡಿಸಬೇಕು.

    Post Views: 170

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.