Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೆಲ್ಯಾಡಿ: ಆರೋಪಿಯನ್ನು ಕರೆತರುವ ವೇಳೆ ಕಳಚಿದ ಪೊಲೀಸ್ ವಾಹನದ ಟಯರ್
    ಇತ್ತೀಚಿನ ಸುದ್ದಿ

    ನೆಲ್ಯಾಡಿ: ಆರೋಪಿಯನ್ನು ಕರೆತರುವ ವೇಳೆ ಕಳಚಿದ ಪೊಲೀಸ್ ವಾಹನದ ಟಯರ್

    October 29, 2022
    Share

    ನೆಲ್ಯಾಡಿ: ಪೊಲೀಸ್ ಠಾಣೆಯ ಮುಂಭಾಗದಲ್ಲೇ ಜೀಪಿನ ಚಕ್ರ ಕಳಚಿದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೊತ್ತು ಸಹಿತ ಪೊಲೀಸ್ ಠಾಣೆಗೆ ಕರೆ ತರುವಾಗ ಜೀಪಿನ ಚಕ್ರ ಕಳಚಿದೆ.

    ಖಚಿತ ಮಾಹಿತಿಯ ಮೇರೆಗೆ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಉದನೆ ಎಂಬಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದು, ಆರೋಪಿಯನ್ನು ಪೊಲೀಸ್ ಜೀಪಿನಲ್ಲಿ ಕುಳ್ಳಿರಿಸಿ ಉಪ್ಪಿನಂಗಡಿ ಠಾಣೆಗೆ ಕರೆ ತರುತ್ತಿದ್ದರು.

    ಪೊಲೀಸ್‌ ಠಾಣೆ ಸಮೀಪಿಸುವ ವೇಳೆ ಜೀಪಿನ ಮುಂಭಾಗದ ಚಕ್ರ ಜೀಪಿನಿಂದ ಕಳಚಲ್ಪಟ್ಟು ಅಪಾಯಕ್ಕೆ ಸಿಲುಕಿತ್ತು. ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 154

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.