Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ನ್ಯಾಯಾಲಯದಿಂದ ಇಂದು ತೀರ್ಪು ಸಾಧ್ಯತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ನ್ಯಾಯಾಲಯದಿಂದ ಇಂದು ತೀರ್ಪು ಸಾಧ್ಯತೆ

    November 9, 2022
    Share

    ಮಂಗಳೂರು: ನಗರದ ಹೊರವಲಯದಲ್ಲಿರುವ ಗುರುಪುರ ಬಳಿಯ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಿಂದ ಇಂದು ತೀರ್ಪು ಹೊರ ಬರುವ ಸಾಧ್ಯತೆಯಿದೆ.

    ಮಳಲಿ ಮಸೀದಿ ನವೀಕರಣದ ವೇಳೆ ಹಿಂದೂ ದೇವಾಲಯ ಶೈಲಿಯ ಪಾರಂಪರಿಕ ಕಟ್ಟಡ ಪತ್ತರಯಾಗಿತ್ತು. ಆ ಬಳಿಕ ಹಿಂದೂ ಸಂಘಟನೆಗಳು ಮಳಲಿ ಭಜನಾಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿತ್ತು. ಈ ತಾಂಬೂಲ ಪ್ರಶ್ನೆಯಲ್ಲಿ ಆ ಜಾಗದಲ್ಲಿ ಹಿಂದೆ ಶಿವನಿಗೆ ಸಂಬಂಧಿಸಿದ ಗುರು ಪೀಠವಿತ್ತು ಎಂಬ ಅಂಶ ಉಲ್ಲೇಖವಾಗಿತ್ತು. ಈ ಹಿನ್ನಲೆಯಲ್ಲಿ ಮಸೀದಿ ಇರುವ ಸ್ಥಳದ ಕೋರ್ಟ್ ಕಮೀಷನರ್ ಮೂಲಕ ವಿಎಚ್ ಪಿ ಸರ್ವೇಗೆ ನ್ಯಾಯಾಲಯಕ್ಕೆ ಅರ್ಜಿ ಹಾಕಿತ್ತು.

    ಮಸೀದಿ ನವೀಕರಣಕ್ಕೆ ತಡೆಕೋರಿಯೂ ವಿಎಚ್ ಪಿ ಅರ್ಜಿ ಹಾಕಿತ್ತು. ಈ ಅರ್ಜಿಯ ಕುರಿತಾಗಿ ಇಂದು ನ್ಯಾಯಾಲಯದಿಂದ ತೀರ್ಪು ಹೊರಬರುವ ಸಾಧ್ಯತೆಯಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.