Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : 3 ದಶಕದ ಬಳಿಕ ರಾಜೀವ್ ಗಾಂಧಿ ಹತ್ಯೆ ಆರೋಪಿ ‘ನಳಿನಿ ಶ್ರೀಹರನ್’ ಜೈಲಿನಿಂದ ಬಿಡುಗಡೆ
    ಇತ್ತೀಚಿನ ಸುದ್ದಿ

    BREAKING NEWS : 3 ದಶಕದ ಬಳಿಕ ರಾಜೀವ್ ಗಾಂಧಿ ಹತ್ಯೆ ಆರೋಪಿ ‘ನಳಿನಿ ಶ್ರೀಹರನ್’ ಜೈಲಿನಿಂದ ಬಿಡುಗಡೆ

    November 12, 2022
    Share

    ವೆಲ್ಲೂರು : ಸುಪ್ರೀಂಕೋರ್ಟ್ ಆದೇಶದ ಒಂದು ದಿನದ ಬಳಿಕ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

    ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನ 31 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿ ಆದೇಶದ ಬಳಿಕ ನಳಿನಿ ಶ್ರೀಹರನ್ ಶನಿವಾರ ಸಂಜೆ ಬಿಡುಗಡೆಯಾಗಿದ್ದಾರೆ.

    ಪೆರೋಲ್ ಷರತ್ತುಗಳ ಭಾಗವಾಗಿ ತನ್ನ ಉಪಸ್ಥಿತಿಯನ್ನ ಗುರುತಿಸಲು ಆಕೆ ಇಂದು ಬೆಳಿಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಳು.

    ಅಂದ್ಹಾಗೆ, ಮೇ ತಿಂಗಳಲ್ಲಿ, ಸರ್ವೋಚ್ಚ ನ್ಯಾಯಾಲಯವು ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡು ಪೆರಾರಿವಾಲನ್ ಎಂಬ ಏಳನೇ ಅಪರಾಧಿಯನ್ನ ಬಿಡುಗಡೆ ಮಾಡಿತ್ತು. ಇದೇ ಆದೇಶವು ಉಳಿದ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

    Post Views: 250

    Related Posts

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.