Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಹಾಡಹಗಲೇ ಕಲಬುರಗಿಯಲ್ಲಿ ಮಾರಾಕಾಸ್ತ್ರದಿಂದ ದಾಳಿ ಮಾಡಿ ವಿದ್ಯಾರ್ಥಿಯ ಕೊಲೆ
    ಕ್ರೈಂ ಸ್ಟೋರಿ

    ಹಾಡಹಗಲೇ ಕಲಬುರಗಿಯಲ್ಲಿ ಮಾರಾಕಾಸ್ತ್ರದಿಂದ ದಾಳಿ ಮಾಡಿ ವಿದ್ಯಾರ್ಥಿಯ ಕೊಲೆ

    November 16, 2022
    Share

    ಕಲಬುರಗಿ: ಹಾಡಹಗಲೇ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮಂಗಳವಾರ ತಡರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಕೊಲೆಯಾದ ವಿದ್ಯಾರ್ಥಿ ಇಲ್ಲಿನ ಶರಣಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್(19) ಎಂದು ಗುರುತಿಸಲಾಗಿದೆ.

    ಮಂಗಳವಾರ ಸಂಜೆ ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಹತ್ತಿರ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಕೊಚ್ಚಿ ಪರಾರಿಯಾಗಿದ್ದರು.

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್ ನನ್ನು ನಗರದ ಮಣೂರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸತತ ಚಿಕಿತ್ಸೆಯ ಬಳಿಕವೂ ತಡ ರಾತ್ರಿ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆ ಮಾಡಿರುವ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿತ್ತು.

    ನಗರದಲ್ಲಿ ಹಗಲಿನಲ್ಲಿ ಹತ್ಯೆಗಳು ನಡೆಯುತ್ತಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಕಾರಣ,ತಕ್ಷಣ ಕೊಲೆ ಮಾಡಿರುವ ಆರೋಪಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ನಗರದಲ್ಲಿ ಘಟನೆ ಮರುಕಳಿಸದ ರೀತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡಬೇಕೆಂದು ಮುದ್ದಸೀರ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

    Post Views: 245

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.