Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಶ್ರೀಗಂಧ ನೀತಿ-2022ಕ್ಕೆ ಗ್ರೀನ್ ಸಿಗ್ನಲ್, ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ ಬೆಳೆಯಲು ಅವಕಾಶ
    ಇತ್ತೀಚಿನ ಸುದ್ದಿ

    BREAKING NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಶ್ರೀಗಂಧ ನೀತಿ-2022ಕ್ಕೆ ಗ್ರೀನ್ ಸಿಗ್ನಲ್, ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ ಬೆಳೆಯಲು ಅವಕಾಶ

    November 17, 2022
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಂದು ಇರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ( Sandalwood Policy-2022 ) ಅನುಮೋದನೆ ನೀಡಲಾಗಿದೆ.

    ಇದರಿಂದಾಗಿ ರೈತರು ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ.

    ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯ ಬಳಿಕ ಸಂಪುಟ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಲಾಗಿದೆ ಎಂದರು.

    ರಾಜ್ಯ ಸರ್ಕಾರದಿಂದ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಿದ್ದರಿಂದಾಗಿ ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದಾಗಿದೆ. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆಯಿದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಿದ್ದೇವೆ ಎಂದು ಹೇಳಿದರು.

    Post Views: 242

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.