Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಇದು ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್
    ಇತ್ತೀಚಿನ ಸುದ್ದಿ

    ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಇದು ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

    November 20, 2022
    Share

    ಮಂಗಳೂರು: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ-ಐಜಿಪಿ ಪ್ರವೀಣ್ ಸೂದ್ ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ್ದು, ಇದು ಅನಿರೀಕ್ಷಿತ ಸ್ಫೋಟವಲ್ಲ ಉಗ್ರರ ಕೃತ್ಯ ಎಂದು ತಿಳಿಸಿದ್ದಾರೆ.

    ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಡಿಜಿಪಿ, ಇದು ಉಗ್ರರ ಕೃತ್ಯವಾಗಿದ್ದು, ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲಾನ್ ಮಾಡಲಾಗಿತ್ತು.

    ಸಾವು, ನೋವು ಹಾನಿ ಉಂಟು ಮಾಡಲು ದುಷ್ಕರ್ಮಿಗಳು ಯೋಜನೆ ರೂಪಿಸಿದ್ದರು ಎಂದು ತಿಳಿಸಿದ್ದಾರೆ.

    ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಹಾಗೂ ಆಳವಾದ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ತಂಡದಿಂದಲೂ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

    Post Views: 120

    Related Posts

    ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

    June 16, 2025

    ಬೆಳ್ತಂಗಡಿ: ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋದ ಸವಾರರು..!

    June 16, 2025

    ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

    June 16, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.