Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಿಲ್ಲೆಯ ಮರಳು ಕೇರಳಕ್ಕೆ ಅಕ್ರಮ ಸಾಗಾಟ- ಕಠಿಣ ಕ್ರಮದ ಎಚ್ಚರಿಕೆ ನೀಡಿದ ದ.ಕ ಜಿಲ್ಲಾಧಿಕಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಲ್ಲೆಯ ಮರಳು ಕೇರಳಕ್ಕೆ ಅಕ್ರಮ ಸಾಗಾಟ- ಕಠಿಣ ಕ್ರಮದ ಎಚ್ಚರಿಕೆ ನೀಡಿದ ದ.ಕ ಜಿಲ್ಲಾಧಿಕಾರಿ

    December 2, 2022
    Share

    ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ ಅನ್ನುವ ಮಾಹಿತಿ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.

    ಮರಳು ಹೊರ ರಾಜ್ಯಗಳಿಗೆ ಅಕ್ರಮವಾಗಿ ಸಾಗಾಟವಾಗುತ್ತಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕಳೆದ ಒಂದು ವಾರದ ಹಿಂದೆ ರಾತ್ರಿ 11 ಗಂಟೆಯ ಸಮಯದಲ್ಲಿ ಕೇರಳ ಭಾಗಕ್ಕೆ ನಮ್ಮ ಕಡೆಯಿಂದ ಎಷ್ಟು ಮರಳು ತುಂಬಿದ ಲಾರಿಗಳು ಬರುತ್ತವೆ ಅನ್ನುವುದನ್ನು ನೋಡುವುದಕ್ಕೆ ಹೋಗಿದ್ದೆ. ಆಗ ಸುಮಾರು 2 ರಿಂದ 3 ಮರಳು ಲಾರಿಗಳು ನಮ್ಮ ಕಡೆಯಿಂದ ಕೇರಳ ಕಡೆಗೆ ಬಂದು ನಿಂತಿದ್ದನ್ನು ನಾನು ಗಮನಿಸಿದ್ದೇನೆ. ಆದ್ರೆ ಇವುಗಳು ನಿಯಮಗಳನ್ನು ಪಾಲನೇ ಮಾಡಿದೆಯೋ ಅಥವಾ ಮಾಡಿಲ್ಲವೋ ಅನ್ನುವುದನ್ನು ಪರಿಶೀಲನೆ ಮಾಡುವುದಕ್ಕೆ ಹೋಗಿಲ್ಲ. ಈ ಹಿಂದೆ ಇಲ್ಲಿ ಮರಳು ಸಾಗಾಟಕ್ಕೆ ಅಧಿಕೃತವಾಗಿ ಪರವಾನಿಗೆ ನೀಡಿದ್ರೆ ಅಂತಹ ಸಂದರ್ಭದಲ್ಲಿ ನಮಗೆ ಪರಿಶೀಲನೆ ಮಾಡುವುದಕ್ಕೆ ಅವಕಾಶವಿಲ್ಲ. ಇನ್ನು ಮುಂದಿನ ದಿನಗಳಲ್ಲಿ ಅಕ್ರಮ ಮರಳು ಸಾಗಾಟದ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದ್ರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

    Post Views: 192

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.