Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ಆಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಪರಿಶೀಲಿಸಿ ಮಾಲೀಕರಿಗೆ ವಾಪಸ್ ನೀಡಬೇಕು”
    ಇತ್ತೀಚಿನ ಸುದ್ದಿ

    “ಆಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಪರಿಶೀಲಿಸಿ ಮಾಲೀಕರಿಗೆ ವಾಪಸ್ ನೀಡಬೇಕು”

    December 8, 2022
    Share

    ಬೆಂಗಳೂರು: ಅಪಘಾತವಾಗಿರುವ ವಾಹನಗಳನ್ನ‌ ಇನ್ನು ಮುಂದೆ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ತಿಂಗಳುಗಟ್ಟಲೇ ಇರಿಸಿಕೊಳ್ಳುವಂತಿಲ್ಲ. ತಪಾಸಣೆ ನೆಪದಲ್ಲಿ ಠಾಣೆಗಳ ಮುಂದೆ ವಾಹನ ಇರಿಸಿಕೊಳ್ಳುವುದು ಸರಿಯಲ್ಲ. ಆಯಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸಲಾಗುವುದು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ‌.‌

    ಅಪಘಾತ ಪ್ರಕರಣಗಳಲ್ಲಿ ವಾಹನಗಳನ್ನ ವಶಪಡಿಸಿಕೊಂಡು ಠಾಣೆಗಳ‌ ಮುಂದೆ ನಿಲ್ಲಿಸಲಾಗುತ್ತಿದೆ‌. ಠಾಣೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ನಿಲ್ಲಿಸಲಾಗುತ್ತಿದ್ದು ಇದರಿಂದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ‌. ಹೀಗಾಗಿ ಆಕ್ಸಿಡೆಂಟ್ ಆಗಿರುವ ಅಥವಾ ಅಪಘಾತ ಮಾಡಿರುವ ವಾಹನಗಳನ್ನ ಆರ್ ಟಿಓ‌ ಅಧಿಕಾರಿಗಳಿಂದ ತ್ವರಿತವಾಗಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು.. ತಾಂತ್ರಿಕವಾಗಿ ವಾಹನಗಳಲ್ಲಿ ದೋಷವಿದೆಯಾ ಎಂಬುದನ್ನು ಪತ್ತೆ ಹಚ್ಚಿ ಅಧಿಕಾರಿಗಳು ವರದಿ ತರಿಸಿ ಬಳಿಕ‌ ಸಂಬಂಧಪಟ್ಟ ಮಾಲೀಕರನ್ನ ಕರೆಯಿಸಿ ಅವರಿಂದ ಮುಚ್ಚಳಿಕೆ ಬರೆಯಿಸಿ ಹಿಂತಿರುಗಿಸಲಾಗುವುದು ಎಂದಿದ್ದಾರೆ.

    ನಗರದಲ್ಲಿ ಹಂಪ್ ಗಳಿಂದ ಆಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು.. ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದ್ದರೆ ತೆಗೆಯುವುದಕ್ಕೆ ಹೇಳಲಾಗಿದೆ. ಜೊತೆಗೆ ಸಿಗ್ನಲ್ ಗಳ ಬಳಿ ಇರುವ ಹಂಪ್ ಗಳನ್ನ ತೆಗೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವಶ್ಯಕತೆ ಇರುವ ಕಡೆ ರಬ್ಬರ್ ಹಂಪ್ ಹಾಕಲು ಸೂಚಿಸಲಾಗಿದೆ. ಸವಾರರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿದ್ದು ಕೆಲಸ ಶುರು ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

    Post Views: 209

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.